Friday, April 18, 2025

Siddarth Dead body found

ಶವವಾಗಿ ಪತ್ತೆಯಾದ ಉದ್ಯಮಿ ಸಿದ್ಧಾರ್ಥ್…!

ಮಂಗಳೂರು: ಜು.29ರಂದು ನಿಗೂಢವಾಗಿ ನಾಪತ್ತೆಯಾಗಿದ್ದ ಮಾಜಿ ಸಿಎಂ ಎಸ್.ಎಂ ಕೃಷ್ಣಾ ಅಳಿಯ, ಉದ್ಯಮಿ ಸಿದ್ಧಾರ್ಥ್ ಮೃತದೇಹ ಪತ್ತೆಯಾಗಿದೆ. ಈ ಮೂಲಕ ಸಾವಿರಾರು ಮಂದಿಗೆ ಅನ್ನ ಹಾಕಿದ್ದ ದಣಿ ಜೀವಂತವಾಗಿ ಬರಲಿ ಅನ್ನೋ ಲಕ್ಷಾಂತರ ಕನ್ನಡಿಗರ ನಿರೀಕ್ಷೆ ಹುಸಿಯಾಗಿದೆ. ವ್ಯಾವಹಾರಿಕ ನಷ್ಟದಿಂದಾಗಿ ಬೇಸತ್ತು ಸುದೀರ್ಘ ಪತ್ರ ಬರೆದಿಟ್ಟು ಮೊನ್ನೆ ನಾಪತ್ತೆಯಾಗಿದ್ದ ಸಿದ್ಧಾರ್ಥ್ ಮೃತದೇಹ ಇದೀಗ ಪತ್ತೆಯಾಗಿದೆ....
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img