Friday, August 21, 2026

Siddarth Dead body found

ಶವವಾಗಿ ಪತ್ತೆಯಾದ ಉದ್ಯಮಿ ಸಿದ್ಧಾರ್ಥ್…!

ಮಂಗಳೂರು: ಜು.29ರಂದು ನಿಗೂಢವಾಗಿ ನಾಪತ್ತೆಯಾಗಿದ್ದ ಮಾಜಿ ಸಿಎಂ ಎಸ್.ಎಂ ಕೃಷ್ಣಾ ಅಳಿಯ, ಉದ್ಯಮಿ ಸಿದ್ಧಾರ್ಥ್ ಮೃತದೇಹ ಪತ್ತೆಯಾಗಿದೆ. ಈ ಮೂಲಕ ಸಾವಿರಾರು ಮಂದಿಗೆ ಅನ್ನ ಹಾಕಿದ್ದ ದಣಿ ಜೀವಂತವಾಗಿ ಬರಲಿ ಅನ್ನೋ ಲಕ್ಷಾಂತರ ಕನ್ನಡಿಗರ ನಿರೀಕ್ಷೆ ಹುಸಿಯಾಗಿದೆ. ವ್ಯಾವಹಾರಿಕ ನಷ್ಟದಿಂದಾಗಿ ಬೇಸತ್ತು ಸುದೀರ್ಘ ಪತ್ರ ಬರೆದಿಟ್ಟು ಮೊನ್ನೆ ನಾಪತ್ತೆಯಾಗಿದ್ದ ಸಿದ್ಧಾರ್ಥ್ ಮೃತದೇಹ ಇದೀಗ ಪತ್ತೆಯಾಗಿದೆ....
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img