Friday, August 21, 2026

siddaruda mutya

Special pooja: ಚಂದ್ರಯಾನ ಯಶಸ್ಸಿಗಾಗಿ ಸಿದ್ದಾರೂಢ ಸ್ವಾಮೀಜಿ ರುದ್ರಾಭಿಷೇಕ

ಹುಬ್ಬಳ್ಳಿ: ಭಾರತದ ಈ ಕಾರ್ಯವನ್ನು  ಸುವರ್ಣ ಅಕ್ಷರದಲ್ಲಿ ಬರೆದಿಡುವಂತಹ ಪ್ರಮುಖ ಸಾಧನೆಯತ್ತ ಸಾಗುತ್ತಿರುವ  ಚಂದ್ರಯಾನ 3  ಸುರಕ್ಷಿತವಾಗಿ ಇಳಿದು ಹಲವು ವರ್ಷಗಳ ಭಾರತೀಯ ವಿಜ್ಞಾನಿಗಳ ಕನಸು ನನಸಾಗಲಿ ಮತ್ತು ಪರಿಶ್ರಮಕ್ಕೆ ಫಲ ಸಿಗಲೆಂದು  ದೇಶದೆಲ್ಲಡೆ ಮಂದಿರ, ಮಸೀದಿ,ಚರ್ಚುಗಳಲ್ಲಿ ಸಾಕಷ್ಟು ಜನರು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆಯನ್ನು ಮಾಡುತ್ತಿದ್ದಾರೆ. ಅದೇ ರೀತಿ ಚಂದ್ರಯಾನ ಯಶಸ್ವಿಯಾಗಲೆಂದು ಸಿದ್ದಾರೂಢಾ ಮೂರ್ತಿಗೆ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img