Saturday, April 19, 2025

siddarudha swamiji

Jatre Utsava: ಸಿದ್ಧಾರೂಢ ಸಂಭ್ರಮದ ತೆಪ್ಪೋತ್ಸವ:

ಹುಬ್ಬಳ್ಳಿ : ಪವಾಡ ಪುರುಷ ಸಿದ್ಧಾರೂಢರ 94ನೇ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ತೆಪ್ಪೋತ್ಸವ (ಜಲ ರಥೋತ್ಸವ) ಶುಕ್ರವಾರ ಸಂಜೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸಿದ್ಧಾರೂಢ ಮಠದ ಹೊಂಡದಲ್ಲಿ ವಿಜೃಂಭಣೆಯಿಂದ ಜರುಗಿತು. ಓಂ ನಮಃ ಶಿವಾಯ.., ಶಿವಾಯನಮಃ ಓಂ ಸಿದ್ಧಾರೂಢ ಸ್ವಾಮೀಜಿಗೆ ಜಯವಾಗಲಿ.. ಎಂಬ ಜಯಘೋಷಗಳು ಎಲ್ಲೆಡೆ ಮೊಳಗಿದವು. ಸಿದ್ಧಾರೂಢ ಮಠದ ಟ್ರಸ್ಟ್‌ ಕಮಿಟಿಯ ವತಿಯಿಂದ ನಡೆದ...
- Advertisement -spot_img

Latest News

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ...
- Advertisement -spot_img