State News:
Feb:28:ಬಾದಾಮಿಯ ನಿವೃತ್ತ ಶಿಕ್ಷಕರಾಗಿದ್ದ ಸಿದ್ದಯ್ಯ ಹಿರೇಮಠ ಎನ್ನುವವರು ತಮ್ಮ ಪಿಂಚಣಿಗಾಗಿ ಪ್ರತಿಭಟನೆ ನಡೆಸಿ ಅದು ಸಿಗದೇ ಹೋದಾಗ ಖಿನ್ನತೆ ಮತ್ತು ಹತಾಷೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದ ಮೃತ ಶಿಕ್ಷಕರ ಮನೆಗೆ ತೆರಳಿ ಕುಟುಂಬದ ಸದಸ್ಯರನ್ನು ಸಂತೈಸಿದ ಸಿದ್ದರಾಮಯ್ಯ 2 ಲಕ್ಷ ರೂಪಾಯಿ ಧನಸಹಾಯ ಮಾಡಿದರು. ಮುಂದೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗ...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...