Wednesday, July 29, 2026

#sidddaramayya

Congress : ರಾಜ್ಯದಲ್ಲಿ ಶುರುವಾಗಿದ್ಯಾ ಆಪರೇಷನ್ ಹಸ್ತ..?! ಕಾಂಗ್ರೆಸ್ ಸೇರ್ತಾರಾ ಬಿಜೆಪಿ ನಾಯಕರು..?!

Political News : ರಾಜ್ಯದಲ್ಲಿ ಆಪರೇಷನ್​ ಹಸ್ತ ಶುರುವಾಗಿದೆ ಎಂಬ ಮಾತುಗಳು ಇದೀಗ  ಕೇಳಿಬರುತ್ತಿವೆ. ಕಾಂಗ್ರೆಸ್​ ತೊರೆದು ಬಿಜೆಪಿಗೆ ಸೇರಿದ್ದ ನಾಯಕರು ಈಗ ಬಿಜೆಪಿ ತೊರೆದು ಕಾಂಗ್ರೆಸ್​​ಸೇರುತ್ತಾರೆ ಎಂಬ ಚರ್ಚೆಗಳು ಕೂಡಾ ಆರಂಭವಾಗಿವೆ. ಇತ್ತೀಚೆಗೆ ಬಿಜೆಪಿಯ ಕೆಲವು  ಶಾಸಕರು ಪ್ರತ್ಯೇಕವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ​ಅವರನ್ನು ಭೇಟಿಯಾಗಿದ್ದರು. ಅಲ್ಲದೇ ಮಾಜಿ ಸಚಿವ ಎಸ್​ಟಿ ಸೋಮಶೇಖರ್ ಡಿಸಿಎಂ...

Siddaramaiah : ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಸೌಜನ್ಯ ಕುಟುಂಬಸ್ಥರು: ಮರು ತನಿಖೆಗೆ ಮನವಿ

State News : ರಾಜ್ಯದಲ್ಲಿ ಮತ್ತೆ ಸೌಜನ್ಯ ಪ್ರಕರಣ ಚುರುಕಾಗಿದ್ದು ಇದೀಗ  ಸೌಜನ್ಯ ಕುಟುಂಬಸ್ಥರು ರಾಜ್ಯದ ಮುಖ್ಯಮಂತ್ರಿ ಸಿಎಂ  ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಮಹೇಶ್ ಶೆಟ್ಟಿ ತಿಮರೋಡಿ ಜೊತೆಗೆ ಸೌಜನ್ಯ ಹೆತ್ತವರು ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಇಂದು ಅಂದರೆ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img