Wednesday, March 11, 2026

Sidddharoodha

ಸಿದ್ಧಾರೂಢರ ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತ ಸಾಗರ: ಎಲ್ಲೆಡೆಯೂ ಓಂಕಾರ ನಾದ…!

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಆರಾಧ್ಯದೈವ ಎಂದೇ ನಾಮಾಂಕಿತರಾದ ಸದ್ಗುರು ಸಿದ್ಧಾರೂಢರ ಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಾಗೂ ಸಿದ್ಧಾರೂಢ ಸ್ವಾಮೀಜಿಯವರ ಪುಣ್ಯಾರಾಧನೆ ಹಿನ್ನೆಲೆಯಲ್ಲಿ ತೆಪ್ಪೋತ್ಸವ ಅದ್ದೂರಿಯಾಗಿ ಜರುಗಿದೆ. ಎಲ್ಲೆಡೆಯೂ ಓಂಕಾರ ನಾದದಿಂದ ಸಿದ್ಧಾರೂಢರ ಮಠದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. https://youtu.be/aX3fIcbtS3Q ಸದ್ಗುರು ಸಿದ್ಧಾರೂಢರ 95ನೇ ವರ್ಷದ ಪುಣ್ಯಾರಾಧನೆ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ತೆಪ್ಪೋತ್ಸವದಲ್ಲಿ ಸಾವಿರಾರು ಭಕ್ತರು...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img