Friday, August 14, 2026

Sidddhidhathri

ಬಿಜೆಪಿಯವರು ಪ್ರತಿಭಟನೆ ಮಾಡಿದರೆ ಮಾಡಿಕೊಳ್ಳಲಿ ಬಿಡಿ: ಸಚಿವ ಮಧು ಬಂಗಾರಪ್ಪ

Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಹಳೇ ಹುಬ್ಬಳ್ಳಿ ಕೋಸ್ ವಾಪಸ್ ಪಡೆದ ಪ್ರಕರಣದ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. ಬಿಜೆಪಿಯವರು ಪ್ರತಿಭಟನೆ ಮಾಡಿದರೆ ಮಾಡಕೊಳ್ಳಿ ಬಿಡ್ರಿ. ಕೋರ್ಟ್ಗೆ ಹೋಗಲಿ, ಕೋರ್ಟ್ ಇರೊದೇ ಅದಕ್ಕೆ. ಬಿಜೆಪಿಯವರು ಮೂಡಾ ಕೇಸಲ್ಲಿ ಪಾದಯಾತ್ರೆ ಮಾಡಿದ್ರು. ಬಿಜೆಪಿಯವರ‌ ಎಷ್ಟು ಜನರ ಮೇಲೆ ಎಫ್ಐಆರ್ ಇದೆ..? ಕೇಂದ್ರದ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img