Tuesday, March 17, 2026

Siddhaganga Mutt

ಸಿದ್ಧಗಂಗಾ ಮಠಕ್ಕೆ 75 ಲಕ್ಷ ರೂಪಾಯಿ ಕರೆಂಟ್ ಬಿಲ್: ಬಿ.ವೈ.ವಿಜಯೇಂದ್ರ ಆಕ್ರೋಶ

Tumakuru News: ತುಮಕೂರಿನ ಸಿದ್ಧಗಂಗಾ ಮಠಕ್ಕೆ 75 ಲಕ್ಷ ರೂಪಾಯಿ ಕರೆಂಟ್ ಬಿಲ್ ಬಂದಿದ್ದು, ಆದಷ್ಟು ಬೇಗ ಬಿಲ್ ಕಟ್ಟುವಂತೆ ನೊಟೀಸ್ ನೀಡಲಾಗಿದೆ. ಇದು ನಿಜಕ್ಕೂ ಶಾಕಿಂಗ್ ಘಟನೆಯಾಗಿದ್ದು, ಹಲವರು ಇದಕ್ಕೆ ಖಂಡನೆ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಈ ಬಗ್ಗೆ ಟ್ವೀಟ್ ಮಾಡಿ, ಬೇಸರ ಹೊರಹಾಕಿದ್ದು, ದಯವಿಲ್ಲದ ಧರ್ಮವಾವುದಯ್ಯಾ? ದಯವೇ ಬೇಕು ಸಕಲಪ್ರಾಣಿಗಳೆಲ್ಲರಲ್ಲಿಯೂ; ದಯವೇ...

ಸಿದ್ಧಾರೂಢರ ಮಠದಲ್ಲಿ ಗಲಾಟೆ: ಟ್ರಸ್ಟ್ ಹಾಗೂ ಭಕ್ತರ ನಡುವೆ ತೀವ್ರ ವಾಗ್ವಾದ..!

Hubli News: ಹುಬ್ಬಳ್ಳಿ: ಶಿವರಾತ್ರಿ ಉತ್ಸವ ಆಚರಣೆ ಹಾಗೂ ಲೆಕ್ಕಪತ್ರ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಕರೆದಿದ್ದ ಸಭೆಯಲ್ಲಿ ಸಿದ್ಧಾರೂಢರ ಮಠದ ಟ್ರಸ್ಟ್ ಹಾಗೂ ಭಕ್ತರ ನಡುವೆ ತೀವ್ರ ವಾಗ್ವಾದ ನಡೆದಿದೆ. ಹುಬ್ಬಳ್ಳಿಯ ಸದ್ಗುರು ಸಿದ್ಧಾರೂಢ ಸ್ವಾಮಿಗಳ ಮಠದಲ್ಲಿ ಗದ್ದಲ ನಡೆದಿದ್ದು, ಮಠದ ಟ್ರಸ್ಟ್ ಕಮಿಟಿ ಮತ್ತು ಭಕ್ತರ ನಡುವೆ ತೀವ್ರ ವಾಗ್ವಾದ ಏರ್ಪಟ್ಟಿತು. ಶಿವರಾತ್ರಿ ಉತ್ಸವ...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img