Political News: ಇಂದು ಶ್ರೀ ಸಿದ್ಧಗಂಗಾ ಶ್ರೀಗಳಾದ ಡಾ.ಶ್ರೀ ಶಿವಕುಮಾರ ಸ್ವಾಮಿಗಳ ಜಯಂತಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಎಕ್ಸ್ ಖಾತೆಯಲ್ಲಿ ಬರೆಯುವ ಮೂಲಕ ಗೌರವ ನಮನ ಸಲ್ಲಿಸಿದ್ದಾರೆ.
ಕನ್ನಡದಲ್ಲೇ ನಮನ ಸಲ್ಲಿಸಿರುವ ಮೋದಿ, ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳ ಜಯಂತಿಯ ಸಂದರ್ಭದಲ್ಲಿ ಅವರಿಗೆ ಗೌರವಪೂರ್ಣ ನಮನಗಳು. ಮನುಕುಲದ ಬಗೆಗಿನ ಕರುಣೆ, ನಮ್ರತೆ...
Political News: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದ್ದು, ಮಾಜಿ ಸಿಎಂಗಳ ಭಾವಚಿತ್ರವನ್ನು ವಿಧಾನಸೌಧದ ಕೊಠಡಿಯಿಂದ ತೆರವುಗೊಳಿಸಲಾಗಿದೆ. ಜೊತೆಗೆ, ನಡೆದಾಡುವ ಶ್ರೀ, ಸಿದ್ದಗಂಗಾ ಸ್ವಾಮೀಜಿಯವರ ಭಾವಚಿತ್ರವನ್ನ ಕೂಡ, ಕೊಠಡಿಯಿಂದ ಹೊರಗಿಡಲಾಗಿದೆ. ಈ ಕಾರಣಕ್ಕೆ ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ತಮ್ಮ ಟ್ವೀಟರ್ ಖಾತೆಯಲ್ಲಿ ಈ ಬಗ್ಗೆ ಟ್ವೀಟ್ ಮಾಡಿದೆ. ಅಲ್ಲದೇ, ಸಿಎಂ ಸಿದ್ದರಾಮಯ್ಯ ನವರು...
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ನಕಲಿ ಪೊಲೀಸ್ ಅಧಿಕಾರಿಗಳು ನಡೆಸಿದ ಸೈಬರ್ ವಂಚನೆಯಲ್ಲಿ 69 ವರ್ಷದ ವೃದ್ಧನೊಬ್ಬರು ₹1.74 ಕೋಟಿ ಕಳೆದುಕೊಂಡ ಘಟನೆ ಕಾರವಾರದಲ್ಲಿ ಬೆಳಕಿಗೆ ಬಂದಿದೆ.
ಯಲ್ಲಾಪುರ...