https://youtu.be/xWZ1PDg6mJc
ಕಾಂಗ್ರೆಸ್ ಪಕ್ಷ, ಈದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ. ಈ ದೇಶಕ್ಕೆ ರಾಷ್ಟ್ರಧ್ವಜ, ರಾಷ್ಟ್ರ ಗೀತೆ ತಂದುಕೊಟ್ಟ ಪಕ್ಷ ನಮ್ಮ ಕಾಂಗ್ರೆಸ್ ಪಕ್ಷ ಅಂತಾ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅಲ್ಲದೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ, ಆಹಾರ ಕಾಯ್ದೆ ಪದ್ಧತಿ ಜಾರಿಗೆ ತಂದ್ವಿ. ಫ್ರೀ ಅಕ್ಕಿ ಕೊಟ್ವಿ. ಇದೆಲ್ಲ ಜಾತಿ, ಧರ್ಮ ನೋಡಿ ಕೊಟ್ಟಿದ್ದಲ್ಲ ಬದಲಾಗಿ,...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...