ಕೋಲಾರ: ಚುನಾವಣಾ ಸಂದರ್ಭದಲ್ಲಿ ಉರಿಗೌಡ ನಂಜೇಗೌಡ ವಿಚಾರದಲ್ಲಿ ರಾಜಕೀಯ ಮಾಡುವಂತದ್ದು ಯಾರಿಗೂ ಶೋಭೆ ತರುವಂತದ್ದಲ್ಲ. ಯಾರು ಯಾರೊ ಹೆಸರುಗಳನ್ನು ತಂದು ಚುನಾವಣಾ ಸಂದರ್ಭದಲ್ಲಿ ಜನರಿಗೆ ದಿಕ್ಕು ತಲುಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಇದು ಸರಿಯಲ್ಲ ಕರ್ನಾಟಕ ರಾಜ್ಯದಲ್ಲಿ ಎಲ್ಲ ರೀತಿಯಾದ ಸಮುದಾಯಗಳು ಇವೆ ಇವರ ಉದ್ದೇಶಗಳು ಒಕ್ಕಲಿಗರ ಮತಗಳನ್ನು ಬೇರ್ಪಡಿಸುತ್ತವೆ ಎಂಬ ಭಾವನೆಯಿಂದ ಎಲ್ಲಾ ವಿಚಾರಗಳನ್ನು...
Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್ರಾಜುಗೆ ಟಾಂಗ್ ನೀಡಿದ್ದಾರೆ.
ಇರಾನ್ನಿಂದ...