Tuesday, September 15, 2026

siddhesh nagendra

ನಾವೆಲ್ಲರೂ ಪ್ರೀತಂಗೌಡರ ಧ್ಚನಿಯಾಗಿದ್ದೇವೆ: ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ

Hassan news: ಹಾಸನ : ಹಾಸನದಲ್ಲಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆ ನಡೆದಿದೆ. ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಮಾತನಾಡಿದ್ದು,  ಕಳೆದ ಎಂಟು ತಿಂಗಳ ಹಿಂದೆ ಪ್ರೀತಂಗೌಡ ಅವರಿಗೆ ಆಗಿರುವ ಅನ್ಯಾಯವನ್ನು ಇನ್ನೂ ಜೀರ್ಣಿಸಿಕೊಳ್ಳಲು ಆಗಿಲ್ಲ. ಅಷ್ಟರಲ್ಲಿ ರಾಷ್ಟ್ರಮಟ್ಟದಲ್ಲಿ ನಲವತ್ತು ಪಕ್ಷಗಳು ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿಕೊಂಡಿದ್ದಾರೆ. ಕೆಲವರು ದೇಶಕ್ಕಾಗಿ, ಮೋದಿಯವರ...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img