Tuesday, June 16, 2026

siddhesh nagendra

ನಾವೆಲ್ಲರೂ ಪ್ರೀತಂಗೌಡರ ಧ್ಚನಿಯಾಗಿದ್ದೇವೆ: ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ

Hassan news: ಹಾಸನ : ಹಾಸನದಲ್ಲಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆ ನಡೆದಿದೆ. ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಮಾತನಾಡಿದ್ದು,  ಕಳೆದ ಎಂಟು ತಿಂಗಳ ಹಿಂದೆ ಪ್ರೀತಂಗೌಡ ಅವರಿಗೆ ಆಗಿರುವ ಅನ್ಯಾಯವನ್ನು ಇನ್ನೂ ಜೀರ್ಣಿಸಿಕೊಳ್ಳಲು ಆಗಿಲ್ಲ. ಅಷ್ಟರಲ್ಲಿ ರಾಷ್ಟ್ರಮಟ್ಟದಲ್ಲಿ ನಲವತ್ತು ಪಕ್ಷಗಳು ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿಕೊಂಡಿದ್ದಾರೆ. ಕೆಲವರು ದೇಶಕ್ಕಾಗಿ, ಮೋದಿಯವರ...
- Advertisement -spot_img

Latest News

ಬಾದಾಮಿ ಹಾಲು ಕುಡಿಯುತ್ತ ಹಳೆಯ ನೆನಪು ಮೆಲುಕು ಹಾಕಿದ ಗೃಹಸಚಿವ ಜಿ.ಪರಮೇಶ್ವರ್: Video

Tumakuru News: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತುಮಕೂರಿನಿಂದ ಕಾರ್ಯಕ್ರಮ ಮುಗಿಸಿ, ಬೆಂಗಳೂರಿಗೆ ಬರುತ್ತಿದ್ದಾಗ, ಚಹಾ ಅಂಗಡಿಯಲ್ಲಿ ಸ್ವಲ್ಪ ಸಮಯ ಕಳೆದರು. ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಉಪಮುಖ್ಯಮಂತ್ರಿಯವರು, ನಿನ್ನೆ...
- Advertisement -spot_img