Friday, July 31, 2026

siddheshwar swamiji

Siddheshwar ಸ್ವಾಮೀಜಿಗೆ ಗಾಯ :ಆಸ್ಪತ್ರೆ ಗೆ ದಾಖಲಾಗಿದ್ದಾರೆ.

ವಿಜಯಪುರ : ವಿಜಯಪುರ ಜ್ಞಾನಯೋಗಾಶ್ರಮದ (jnanayogashrama) ಸಿದ್ದೇಶ್ವರ (siddeshwara swamiji) ಸ್ವಾಮೀಜಿ ಅವರು ತಾಲ್ಲೂಕಿನ ಬಸವನಾಳಗಡ್ಡೆಯಲ್ಲಿರುವ ಮಗದಮ್ ತೋಟದ ಮನೆಯ ಸ್ನಾನ ಗೃಹದಲ್ಲಿ ಸೋಮವಾರ ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಅವರಿಗೆ ಚಿಕ್ಕೋಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ನೆರೆಯ ರಾಜ್ಯ ಮಹಾರಾಷ್ಟ್ರದ ಕನ್ಹೇರಿ ಮಠದ (maharashtra kaneri math) ಆಸ್ಪತ್ರೆಗೆ...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img