Monday, August 31, 2026

siddhi community

ಕೂಲಿ ಕೆಲಸ ಮಾಡಿ ಕಾಲೇಜು ಸೇರಿದ ಶಾಂತರಾಮರಿಗೆ ಎಂಎಲ್‌ಸಿ ಭಾಗ್ಯ

ಉತ್ತರಕನ್ನಡ ಜಿಲ್ಲೆಯ ಶಾಂತಾರಾಮ ಸಿದ್ಧಿಯವರಿಗೆ ಎಂಎಲ್‌ಸಿ ಸ್ಥಾನದೊರೆತಿದೆ. ಯಾರು ಈ ಶಾಂತಾರಾಮ ಸಿದ್ಧಿ ಅಂದ್ರಾ.. ಆ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ಉತ್ತರ ಕನ್ನಡ ಜಿಲ್ಲೆಯ ಸಿದ್ದಿ ಸಮುದಾಯದಲ್ಲಿ ಶಾಂತರಾಮ್ ಸಿದ್ದಿ ಅವರ ಹೆಸರು ದೊಡ್ಡದು. 55 ವರ್ಷ ವಯಸ್ಸನ್ನು ಅರ್ಥಪೂರ್ಣವಾಗಿ ಕಳೆದ ಶಾಂತರಾಮ್ ಸಿದ್ದಿಯವರು ಯಲ್ಲಾಪುರ ತಾಲೂಕಿನ ಹಿತ್ನಳ್ಳಿ ಗ್ರಾಮ ಪಂಚಾಯಿತಿಯ ಪುರ್ಲೆ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img