Tuesday, March 10, 2026

Siddramaiah

ಒಬ್ಬನಿಗೇ 30 ಸೈಟ್ ಮುಡಾ ಕರ್ಮಕಾಂಡ 2.O : E.D ಮಾಡಿರುವ ಮುಡಾ ಪಟ್ಟಿಯಲ್ಲಿ ಶಾಕಿಂಗ್‌ ಅಂಶ!

ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಪ್ರಕರಣ ಅಂದ್ರೆ ಅದು ಮುಡಾ ಹಗರಣ. ಇದರಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ನೇರ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಇ.ಡಿ ಇತ್ತೀಚೆಗೆ 160 ಆಸ್ತಿ ಮುಟ್ಟುಗೋಲು ಕೂಡ ಹಾಕಿತ್ತು. ಇದೀಗ ಈ ವಿಚಾರವಾಗಿ ಮತ್ತಷ್ಟು ಸ್ಫೋಟಕ ಅಂಶಗಳು ಪತ್ತೆ ಆಗಿವೆ. ಮುಡಾ ಹಗರಣಕ್ಕೆ...

ಹಾಸನ ಹೃದಯಾಘಾತಕ್ಕೆ ಎಚ್ಚೆತ್ತ ಸರ್ಕಾರ:ಮತ್ತೆ ಒಂದೇ ದಿನ ನಾಲ್ವರು ಬಲಿ!

ಇತ್ತಿಚೀಗೆ ಹಾಸನ ಜಿಲ್ಲೆಯಲ್ಲಿ ಯುವಕ ಯುವತಿಯರಿಂದ ಹಿಡಿದು ವಯಸ್ಸಾದವರೂ ಹೃದಯಘಾತಕ್ಕೆ ಬಲಿಯಾಗುತ್ತಿದ್ದಾರೆ. ದಿನಕ್ಕೆ ಒಂದು ಸಾವಾದರೂ ಆಗುತ್ತಲೇ ಬರುತ್ತಿದೆ. ಕಳೆದ 40 ದಿನಗಳಲ್ಲಿ ಹಾಸನದವ್ರೇ ಒಟ್ಟು 22 ಮಂದಿ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನದ ಈ ಆಘಾತಕಾರಿ ಸುದ್ದಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಮಾಡಿದೆ. ಇವತ್ತೂ ಕೂಡ ಹೃದಯಾಘಾತದ ಸರಣಿ ಮುಂದುವರೆದಿದೆ. ಒಂದೇ ದಿನ...

ಸಿದ್ದರಾಮಯ್ಯನವರನ್ನು ಭೇಟಿಯಾದ ಬಿಜೆಪಿ ಎಂಎಲ್ ಸಿ ಹೆಚ್.ಸಿ. ವಿಶ್ವನಾಥ್

ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಭೇಟಿಯಾಗಿದ್ದಾರೆ. ಬೆಂಗಳೂರಿನ ಸಿದ್ದರಾಮಯ್ಯನವರ ಸರಕಾರಿ ನಿವಾಸದಲ್ಲಿ ಭೇಟಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯನವರ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಸಾಧ್ಯತೆ ದಟ್ಟವಾಗಿದೆ. ಇಂದು ಮಾಜಿ ಸಿಎಂ ಸಿದ್ದರಾಮಯ್ಯನವರ ನಿವಾಸಕ್ಕೆ ತೆರಳಿ ಅವರ ಯೋಗ ಕ್ಷೇಮವನ್ನು...

ಬಿಜೆಪಿಗೆ ಮಾನ ಮರ್ಯಾದೆ ಇದೆಯಾ..?

ಕರ್ನಾಟಕ ಟಿವಿ : ಬಿಜೆಪಿಗೆ ಮಾನ ಮರ್ಯಾದೆ ಇದೆಯಾ..? ಹೌದು ಲಕ್ಷ್ಮಣ್ ಸವದಿಯನ್ನ ಡಿಸಿಎಂ ಮಾಡಿರುವ ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಬೆಳಗಾವಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸೋತವರನ್ನ ಸಚಿವರನ್ನಾಗಿ ಮಾಡಿದ್ದಾರೆ. ಸವದಿ ಸದನದಲ್ಲೇ ಬ್ಲೂ ಫಿಲ್ಮ್ ನೋಡಿದ್ರು ಇಂಥಹವರನ್ನ ಸಚಿವರನ್ನಾ ಮಾಡಿದ್ದಾರೆ ಅಂತ ಬಿಜೆಪಿ ನಾಯಕರನ್ನ ಸಿದ್ದರಾಮಯ್ಯ ಟೀಕಿಸಿದ್ರು....

ಬೀಸೋ ದೊಣ್ಣೆಯಿಂದ ಪಾರಾದ ದೋಸ್ತಿ- ಅಹೋರಾತ್ರಿ ಧರಣಿಗೆ ಬಿಜೆಪಿ ನಿರ್ಧಾರ..!

ಬೆಂಗಳೂರು: ಇಂದು ನಿಗದಿಯಾಗಿದ್ದ ಸದನದ ಕಲಾಪದಲ್ಲಿ ಕೊನೆಗೂ ವಿಶ್ವಾಸಮತ ಯಾಚನೆಯಾಗದೇ ಮುಂದೂಡಿಕೆಯಾಗಿದೆ. ಇಂದು ಬೆಳಗ್ಗಿನಿಂದ ಕಾಂಗ್ರೆಸ್-ಜೆಡಿಎಸ್ ಮತ್ತು ಬಿಜೆಪಿ ಹೈಡ್ರಾಮಾಕ್ಕೆ ಸಾಕ್ಷಿಯಾಗಿದ್ದ ವಿಧಾನಸಭಾ ಕಲಾಪ ಮೈತ್ರಿ ಸರ್ಕಾರದ ಅಳಿವು-ಉಳಿವು ನಿರ್ಧರಿಸಲಾಗಲಿಲ್ಲ. ವಿಶ್ವಾಸಮತ ಯಾಚನೆ ಮಾಡಿದ್ರೆ ಮೈತ್ರಿ ಸರ್ಕಾರಕ್ಕೆ ಕಂಟಕ ಕಟ್ಟಿಟ್ಟ ಬುತ್ತಿ ಅಂತ ಅರಿತಿದ್ದ ದೋಸ್ತಿಗಳೂ ಕೊನೆಗೂ ಇಂದಿನ ಸದನವನ್ನು ಮುಂದೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು...

ಬಿಜೆಪಿಗೆ ಸ್ಪಂದಿಸಿದ ರಾಜ್ಯಪಾಲರು- ಇಂದು ವಿಸ್ವಾಸಮತ ಯಾಚನೆ ಪೂರ್ಣಗೊಳಿಸುವಂತೆ ಸೂಚನೆ

ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತು ಸದನದಲ್ಲಿ ಉಂಟಾಗಿರುವ ಗದ್ದಲ ರಾಜ್ಯಪಾಲರ ಬಾಗಿಲು ಬಡಿಸಿತು. ಕಾಂಗ್ರೆಸ್-ಜೆಡಿಎಸ್ ವಿಶ್ವಾಸಮತ ಯಾಚನೆ ಮುಂದೂಡಿಕೆ ಮಾಡಬೇಕೆಂದು ಸ್ಪೀಕರ್ ಗೆ ಮನವಿ ಮಾಡಿದ್ದನ್ನು ವಿರೋಧಿಸಿ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿತ್ತು. ಇದಕ್ಕೆ ಸ್ಪಂದಿಸಿರೋ ರಾಜ್ಯಪಾಲರು ಇಂದೇ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಮುಗಿಸಲು ಸೂಚನೆ ನೀಡಿದ್ದಾರೆ. ಅತೃಪ್ತ ಶಾಸಕರು ವಿಪ್ ಉಲ್ಲಂಘನೆ...

ವಿಶ್ವಾಸಮತ ಯಾಚನೆಗೆ ಪಟ್ಟು- ರಾಜ್ಯಪಾಲರ ಮೊರೆಹೋದ ಬಿಜೆಪಿ

ಬೆಂಗಳೂರು: ಅತೃಪ್ತ ಶಾಸಕರ ವಿಪ್ ಉಲ್ಲಂಘನೆ ವಿಚಾರವಾಗಿ ನಿರ್ಧಾರ ಕೈಗೊಳ್ಳುವವರೆಗೂ ವಿಶ್ವಾಸಮತ ಯಾಚನೆ ಪ್ರಸ್ತಾಪ ಮುಂದೂಡಿಕೆ ಮಾಡಿ ಅನ್ನೋ ದೋಸ್ತಿ ಮನವಿಗೆ ಬಿಜೆಪಿ ಸಿಡಿದೆದ್ದಿದೆ. ಇಂದೇ ವಿಶ್ವಾಸಮತ ಯಾಚನೆಯಾಗಬೇಕು ಅಂತ ಪಟ್ಟು ಹಿಡಿದಿರೋ ಬಿಜೆಪಿ, ಇದೀಗ ರಾಜ್ಯಪಾಲರ ಮೊರೆ ಹೋಗಿದೆ. ಇವತ್ತು ವಿಶ್ವಾಸಮತ ಯಾಚನೆಯಲ್ಲಿ ದೋಸ್ತಿಗಳಿಗೆ ಹಿನ್ನಡೆ ಫಿಕ್ಸ್ ಅಂತ ಬೀಗುತ್ತಿದ್ದ ಬಿಜೆಪಿ...

ಕೈ ಶಾಸಕನನ್ನು ಅಪಹರಿಸಿ ಬಿಜೆಪಿ ಆಸ್ಪತ್ರೆಗೆ ಸೇರಿಸಿದೆ- ದೋಸ್ತಿ ಆರೋಪ

ಬೆಂಗಳೂರು: ನಿನ್ನೆ ರಾತ್ರಿ ವರೆಗೂ ಆರೋಗ್ಯವಾಗಿದ್ದ ಕಾಗವಾಡದ ಕಾಂಗ್ರೆಸ್ ಶಾಸಕ ಆರೋಗ್ಯದ ನೆಪವೊಡ್ಡಿ ಮುಂಬೈನಲ್ಲಿ ಪ್ರತ್ಯಕ್ಷವಾದ ಘಟನೆ ಇದೀಗ ಮತ್ತೊಂದು ತಿರುವು ಪಡೆದಿದೆ. ಇದರ ಹಿಂದೆ ಬಿಜೆಪಿ ಕೈವಾಡ ನಡೆಸಿ ಶಾಸಕರನ್ನು ಬಲವಂತದಿಂದ ಕರೆದೊಯ್ದಿದೆ ಅಂತ ದೋಸ್ತಿ ಆರೋಪಿಸಿದ್ದಾರೆ. ಇಂದಿನ ವಿಶ್ವಾಸಮತ ಯಾಚನೆಯಲ್ಲಿ ಸರ್ಕಾರಕ್ಕೆ ಹಿನ್ನಡೆಯುಂಟು ಮಾಡುವ ಉದ್ದೇಶದಿಂದ ಕಾಗವಾಡದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲರನ್ನು...

ವಿಶ್ವಾಸಮತ ಯಾಚನೆ ಮುಂದೂಡಲು ಮನವಿ- ಕೊನೇ ಕ್ಷಣದಲ್ಲಿ ದೋಸ್ತಿ ಗೇಮ್ ಪ್ಲ್ಯಾನ್…!

ಬೆಂಗಳೂರು: ಸರ್ಕಾರದ ಅಳಿವು ಉಳಿವು ನಿರ್ಧಾರ ಮಾಡುವ ಇಂದಿನ ವಿಶ್ವಾಸಮತ ಯಾಚನೆಯಿಂದ ತಪ್ಪಿಸಿಕೊಳ್ಳಲು ದೋಸ್ತಿ ಇನ್ನಿಲ್ಲದ ಕಸರತ್ತು ನಡೆಸಿದೆ. ಬೆಳಗ್ಗೆಯಿಂದ ವಿಶ್ವಾಸಮತ ಯಾಚನೆ ಪ್ರಕ್ರಿಯೆಗೆ ಕಾದು ಕುಳಿತ ಬಿಜೆಪಿಗೆ ಇದೀಗ ದೋಸ್ತಿ ಶಾಕ್ ನೀಡಲು ತಂತ್ರ ಹೆಣೆದಿದೆ. ಸುಪ್ರೀಂಕೋರ್ಟ್ ಮಧ್ಯಂತರ ಆದೇಶದ ಕುರಿತ ಕ್ರಿಯಾ ಲೋಪದ ಬಗ್ಗೆ ಇಂದು ಸದನದಲ್ಲಿ ಕುತೂಹಲಕಾರಿ ಚರ್ಚೆ ನಡೆಯುತ್ತಿದೆ....

ವಿಪ್ ವಿಚಾರವಾಗಿ ಬಿಎಸ್ವೈ ಗೊಂದಲ- ಡಿಕೆಶಿ ಕೆಂಡಾಮಂಡಲ- ತಬ್ಬಿಬ್ಬಾದ ಯಡಿಯೂರಪ್ಪ..!

ಬೆಂಗಳೂರು: ಅತೃಪ್ತ ಶಾಸಕರ ಅರ್ಜಿ ಕುರಿತ ಸುಪ್ರೀಂಕೋರ್ಟ್ ಆದೇಶದ ಕ್ರಿಯಾಲೋಪದ ಬಗ್ಗೆ ಸದನದಲ್ಲಿ ಚರ್ಚೆ ಜೋರಾಗಿ ನಡೆದಿದೆ. ಕ್ರಿಯಾಲೋಪ ವಿಚಾರವಾಗಿ ಕಾಂಗ್ರೆಸ್ ಶಾಸಕರು ಮಾತನಾಡುತ್ತಿದ್ದ ವೇಳೆ ಮಧ್ಯಪ್ರವೇಶಿಸಿದ ಪ್ರತಿಪಕ್ಷ ನಾಯಕ ಯಡಿಯೂರಪ್ಪ ಶಾಸಕರಿಗೆ ಜಾರಿಮಾಡಲಾಗಿರುವ ವಿಪ್ ಕುರಿತು ಗೊಂದಲದ ಹೇಳಿಕೆ ನೀಡಿ ಬೆಸ್ತು ಬಿದ್ದ ಪ್ರಸಂಗ ನಡೆಯಿತು. ಸದನದಲ್ಲಿ ವಿಶ್ವಾಸಮತಯಾಚನೆ ಕುರಿತಾಗಿ ಮೈತ್ರಿ ಪಕ್ಷ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img