Sunday, August 9, 2026

siddramayya

ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಗೆ ಗುದ್ದಾಟ ಶುರುವಾಗಿದೆ.

ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಗೆ  ಒಳ ಗುದ್ದಾಟ ಶುರುವಾಗಿದೆ. ಚುನಾವಣಾ ದಿನಾಂಕ ಘೋಷಣೆ ಆಗುತಿದ್ದಂತೆ ಅಭ್ಯರ್ಥಿಗಳು ಮತ್ತು ಆಕಾಂಕ್ಷಿಗಳು ಬಿರುಸಿನ ಪ್ರಚಾರವನ್ನು ಕೈಗೊಂಡಿದ್ದಾರೆ.ಆದರೆ ಕಾಂಗ್ರೆಸ್ ನಲ್ಲಿ ಮಾತ್ರ ಸಿಎಂ ಆಗಬೇಕು ಎನ್ನುವ ಹಂಬಲದಿಂದ ಗದ್ದುಗೆಗಾಗಿ ಗುದ್ದಾಟ ಶುರುವಾಗಿದೆ. ಕಾಂಗ್ರೆಸ್ನಲ್ಲಿ ಈ ಮೊದಲು ಸಿಎಂ ಸ್ಥಾನಕ್ಕೆ ಒಳ ಮಾತುಗಳು ನಡೆದಿದ್ದವು ಆದರೆ ಆಗಿನ್ನು ಚುನಾವಣೆ ಇರಲಿಲ್ಲ ಹಾಗಾಗಿ ಕೆಲವು...

ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಯಿಂದ ನಾಮಪತ್ರ ಸಲ್ಲಿಸಿದವರು ಯಾರು ಗೊತ್ತ..?

ರಾಜ್ಯ ಸಭಾ ಚುನಾವಣೆಗೆ ಕಾಂಗ್ರೆಸ್​ನಿಂದ 2ನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿಖಾನ್ ನಾಮಪತ್ರ ಕಾಂಗ್ರೆಸ್​ನಿಂದ ಜಯರಾಮ್ ರಮೇಶ್ ಅಭ್ಯರ್ಥಿ ಆಗಿದ್ದಾರೆ. ಈ ಮೂವರ ಗೆಲುವು ನಿಶ್ಚಿತವಾಗಿದ್ದು, ನಾಲ್ಕನೇ ಅಭ್ಯರ್ಥಿಯಾಗಿ ಕಾಂಗ್ರೆಸ್​ನಿಂದ ಮನ್ಸೂರ್ ಅಲಿಖಾನ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಸಹ ಕಣಕ್ಕಿಳಿಯುವ ಸಿದ್ಧತೆ ನಡೆಸಿದ್ದಾರೆ. ರಾಜ್ಯಸಭಾ ಚುನಾವಣೆ ಹಿನ್ನೆಲೆ ರಾಜಕೀಯ ಚಟುವಟಿಕೆ ಗರಿಗೆದರಿದೆ....
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img