Sunday, August 16, 2026

siddu nija kanasu

ಪೋಸ್ಟರ್ ವಾರ್ ಮೂಲಕ ರಾಜಕೀಯ ಹೈಡ್ರಾಮಾ..! ಮಧ್ಯ ಪ್ರವೇಶಿಸಿದ ಕೋರ್ಟ್ ..!

Political News: ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ  ಹೈಡ್ರಾಮಾ ಗಳು ತಾರಕಕ್ಕೇರಿದೆ. ಸಿದ್ದು ಕುರಿತಾದ ಪುಸ್ತಕ ಬಿಡುಗಡೆ ಮಾಡುವ ಯೋಜನೆಯನ್ನು ಬಿಜೆಪಿ ಹಮ್ಮಿಕೊಂಡಿತ್ತಾದರೂ ಗೊಂದಲಗಳಿಗೆ ಕೊನೆಗೂ ಕೋರ್ಟ್ ಮದ್ಯ ಪ್ರವೇಶಿಸಿ ಪುಸ್ತಕ ಬಿಡುಗಡೆಗೆ ತಡೆಯಾಜ್ಞೇ ತರುವ ಮೂಲಕ ಪರಿಸ್ಥಿತಿ ಸರಿದೂಗಿಸಿತು. ಪೋಸ್ಟರ್ ನಲ್ಲಿ ಸಿದ್ದು ವಿರುದ್ಧವಾಗಿ ಹಲವು ಹುನ್ನಾರವನ್ನು ಮಾಡಲಾಗಿತ್ತು. ಸಿದ್ದು ನಿಜ ಕನಸು ಪುಸ್ತಕ ಹಲವು ವಿವಾದಗಳನ್ನು...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img