Wednesday, March 11, 2026

sidney

ಸಿಡ್ನಿಯಲ್ಲಿರುವ ಸ್ವಾಮಿನಾರಾಯಣ ದೇಗುಲ ಧ್ವಂಸ: ಖಲಿಸ್ತಾನಿಗಳಿಂದ ಕೃತ್ಯ

ಸಿಡ್ನಿ: ಆಸ್ಟ್ರೇಲಿಯಾದಲ್ಲಿ ಈ ಹಿಂದೆ ಭಾರತೀಯರ ಮೇಲಿನ ಶೋಷಣೆ, ದಾಳಿ ಹೆಚ್ಚಾಗುತ್ತಿತ್ತು. ಇದೀಗ ಆಸ್ಟ್ರೇಲಿಯಾದ ಸ್ವಾಮಿನಾರಾಯಣ ದೇಗುಲ ಧ್ವಂಸ ಮಾಡಲಾಗಿದ್ದು, ಖಲಿಸ್ತಾನಿಗಳು ಈ ಕೃತ್ಯವೆಸಗಿದ್ದಾರೆಂದು ಹೇಳಲಾಗಿದೆ. ಈಗ ಕೆಲ ತಿಂಗಳುಗಳಿಂದ ಖಲಿಸ್ತಾನಿಗಳ ಕುಕೃತ್ಯ ಕಡಿಮೆಯಾಗಿತ್ತು. ಆದರೆ ಮತ್ತೆ ಅವರ ದಾಂಧಲೆ ಶುರುವಾಗಿದ್ದು, ದೇವಸ್ಥಾನಕ್ಕೆ ಕಪ್ಪು ಮಸಿ ಬಳಿದಿದ್ದಾರೆ. ಬ್ರಿಸ್ಟೇನ್ ನಗರದಲ್ಲಿರುವ ಲಕ್ಷ್ಮೀ ನಾರಾಯಣ ದೇಗುಲದಲ್ಲಿ ಈ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img