Thursday, September 17, 2026

sidney

ಸಿಡ್ನಿಯಲ್ಲಿರುವ ಸ್ವಾಮಿನಾರಾಯಣ ದೇಗುಲ ಧ್ವಂಸ: ಖಲಿಸ್ತಾನಿಗಳಿಂದ ಕೃತ್ಯ

ಸಿಡ್ನಿ: ಆಸ್ಟ್ರೇಲಿಯಾದಲ್ಲಿ ಈ ಹಿಂದೆ ಭಾರತೀಯರ ಮೇಲಿನ ಶೋಷಣೆ, ದಾಳಿ ಹೆಚ್ಚಾಗುತ್ತಿತ್ತು. ಇದೀಗ ಆಸ್ಟ್ರೇಲಿಯಾದ ಸ್ವಾಮಿನಾರಾಯಣ ದೇಗುಲ ಧ್ವಂಸ ಮಾಡಲಾಗಿದ್ದು, ಖಲಿಸ್ತಾನಿಗಳು ಈ ಕೃತ್ಯವೆಸಗಿದ್ದಾರೆಂದು ಹೇಳಲಾಗಿದೆ. ಈಗ ಕೆಲ ತಿಂಗಳುಗಳಿಂದ ಖಲಿಸ್ತಾನಿಗಳ ಕುಕೃತ್ಯ ಕಡಿಮೆಯಾಗಿತ್ತು. ಆದರೆ ಮತ್ತೆ ಅವರ ದಾಂಧಲೆ ಶುರುವಾಗಿದ್ದು, ದೇವಸ್ಥಾನಕ್ಕೆ ಕಪ್ಪು ಮಸಿ ಬಳಿದಿದ್ದಾರೆ. ಬ್ರಿಸ್ಟೇನ್ ನಗರದಲ್ಲಿರುವ ಲಕ್ಷ್ಮೀ ನಾರಾಯಣ ದೇಗುಲದಲ್ಲಿ ಈ...
- Advertisement -spot_img

Latest News

Bollywood: ಕೌನ್ ಬನೇಗಾ ಕರೋಡ್‌ಪತಿಯಲ್ಲಿ 25 ಲಕ್ಷ ರೂ. ಗೆದ್ದು, ಸಾಲ ತೀರಿಸಿದ ಉದ್ಯಮಿ

Bollywood: ಸೋನಿ ಚಾನೆಲ್‌ನಲ್ಲಿ ಪ್ರಸಾರವಾಗುವ ಪ್ರಸಿದ್ಧ ರಿಯಾಲಿಟಿ ಶೋ ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ ಓರ್ವ ಉದ್ಯಮಿ ಭಾಗವಹಿಸಿ, 25 ಲಕ್ಷ ರೂಪಾಯಿ ಗೆದ್ದಿದ್ದಾರೆ. ಅದೇ ಹಣದಿಂದ...
- Advertisement -spot_img