Sunday, February 8, 2026

siganduru

ಸಿಗಂದೂರು ಸೇತುವೆ ಉದ್ಘಾಟನೆಗೆ ಏಕೆ ಬರುತ್ತಿಲ್ಲವೆಂದು ಕಾರಣ ಹೇಳಿದ ಸಿಎಂ ಸಿದ್ದರಾಮಯ್ಯ

Political News: ಸಾಗರ - ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯ ಬರುತ್ತಿಲ್ಲ. ಏಕೆಂದರೆ ಇದು ಬಿಜೆಪಿಗರ ಕಾರ್ಯಕ್ರಮ ಅಂತಾ ಹಲವರು ಆರೋಪಿಸಿದ್ದಾರೆ. ಈ ಆರೋಪಕ್ಕೆ ಸ್ಪಷ್ಟನೆ ಎನ್ನುವಂತೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ವಿಷಯವನ್ನು ಹಂಚಿಕ``ಂಡಿದ್ದಾರೆ.  ಅವರ ಟ್ವೀಟ್ ಹೀಗಿದೆ.. ಸಾಗರ - ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭಕ್ಕೆ ನನ್ನನ್ನು...

ದೇಶದ ಎರಡನೇ ಅತಿ ಉದ್ದದ ಸಿಗಂದೂರು ಸೇತುವೆ ಜುಲೈ 14ರಂದು ರಾಷ್ಟ್ರಕ್ಕೆ ಅರ್ಪಣೆ: ಬಿ.ವೈ. ರಾಘವೇಂದ್ರ

Shivamogga News: ಸಿಂಗಂದೂರು ಚೌಡೇಶ್ವರಿ ದೇವಿಯನ್ನು ನೋಡಲು ಇಷ್ಟು ದಿನ ಬಾರ್ಜ್ ಏರಿ ಹೋಗಬೇಕಿತ್ತು. ಆದರೆ ಇದೀಗ ಸೇತುವೆ ನಿರ್ಮಾಣವಾಗಿದ್ದು, ಈ ಸೇತುವೆ ಇದೇ ಜುಲೈ 14ರಂದು ಲೋಕಾರ್ಪಣೆಯಾಗಲಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಯಡಿಯೂರಪ್ಪ ಅವರು ಹಾಗೂ ಕೇಂದ್ರ ಸಾರಿಗೆ ಸಚಿವ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿ...

ಸಿಗಂದೂರು ಚೌಡಮ್ಮ ನೆಲೆನಿಂತಿದ್ದಾದರೂ ಹೇಗೆ..?

ಕರ್ನಾಟಕದಲ್ಲಿರುವ ಹಲವು ಶಕ್ತಿ ದೇವತೆಗಳ ದೇವಸ್ಥಾನಗಳಲ್ಲಿ ಸಿಗಂದೂರು ಚೌಡೇಶ್ವರಿ ದೇವಸ್ಥಾನವೂ ಒಂದು. ಈ ದೇವಸ್ಥಾನದ ವಿಶೇಷತೆಗಳೇನು ಅನ್ನೋ ಬಗ್ಗೆ ತಿಳಿಯೋಣ. https://youtu.be/EEg2k5nOJAk ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಕಳಸವಳ್ಳಿಯಲ್ಲಿರುವ ಸಿಂಗದೂರು ಚೌಡೇಶ್ವರಿ ದೇವಸ್ಥಾನ ಭಾರತದ ಪ್ರಸಿದ್ಧ ದೇವಸ್ಥಾನಗಳಲ್ಲೊಂದು. ಕರ್ನಾಟಕದಿಂದಷ್ಟೇ ಅಲ್ಲದೇ, ದೇಶದ ವಿವಿಧ ಭಾಗಗಳಿಂದ, ವಿದೇಶಗಳಿಂದಲೂ ಭಕ್ತರು ಈ ದೇವಿಯ ದರ್ಶನ ಮಾಡಲು ಬರುತ್ತಾರೆ. ಈ ದೇವಸ್ಥಾನಕ್ಕೆ 300ಕ್ಕೂ...
- Advertisement -spot_img

Latest News

ಚುನಾವಣೆಯಲ್ಲಿ ಗೆದ್ದು ಬಿಗಿದ BJP; ಉದ್ಧವ್ ಬಣಕ್ಕೆ ತೀವ್ರ ಮುಖಭಂಗ!

ದೇಶದ ಶ್ರೀಮಂತ ನಗರಪಾಲಿಕೆ ಎಂದೇ ಖ್ಯಾತಿ ಪಡೆದಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಮೊದಲ ಬಾರಿಗೆ ಬಿಜೆಪಿ ಮೇಯರ್‌ ಸ್ಥಾನ ಪಡೆದಿದೆ. ಬಿಜೆಪಿಯ ರಿತು ತಾವ್ಡೆ ಅವರನ್ನು...
- Advertisement -spot_img