Tuesday, March 24, 2026

sigarate

ಸಿಗರೇಟ್‌, ತಂಬಾಕು ಮಾರಲು ಗೂಡಂಗಡಿಗೂ ಪರವಾನಗಿ ಕಡ್ಡಾಯ..!

Banglore News: ನಗರಾಭಿವೃದ್ಧಿ ಇಲಾಖೆ ರೂಪಿಸಿರುವ ನಿಯಮಗಳ ಪ್ರಕಾರ, ಚಿಲ್ಲರೆ ವ್ಯಾಪಾರ ಮಾಡುವ ಸಣ್ಣ ಅಂಗಡಿಗಳೂ ಸಹ ತಂಬಾಕು ಮತ್ತು ಸಿಗರೇಟ್‌ ಮಾರಾಟಕ್ಕೆ ಕಡ್ಡಾಯವಾಗಿ ಪರವಾನಗಿ ಪಡೆಯಬೇಕಾಗುತ್ತದೆ. ಇಲ್ಲವಾದರೆ, ನಿರ್ದಿಷ್ಟ ಸ್ಥಳಗಳಲ್ಲಿ ಅವುಗಳನ್ನು ಮಾರಾಟ ಮಾಡಲು ಅವಕಾಶ ಇರುವುದಿಲ್ಲ. 'ತಂಬಾಕು ಮತ್ತು ಸಿಗರೇಟ್‌ಗಳನ್ನು ಮಾರಾಟ ಮಾಡುವ ಅಂಗಡಿಗಳು ಶಾಲೆಗಳು ಮತ್ತು ಕಾಲೇಜುಗಳ ಸಮೀಪ ಹಾಗೂ ಪ್ರಾರ್ಥನಾ ಮಂದಿಗಳು,...
- Advertisement -spot_img

Latest News

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು...
- Advertisement -spot_img