Thursday, August 13, 2026

sigarate

ಸಿಗರೇಟ್‌, ತಂಬಾಕು ಮಾರಲು ಗೂಡಂಗಡಿಗೂ ಪರವಾನಗಿ ಕಡ್ಡಾಯ..!

Banglore News: ನಗರಾಭಿವೃದ್ಧಿ ಇಲಾಖೆ ರೂಪಿಸಿರುವ ನಿಯಮಗಳ ಪ್ರಕಾರ, ಚಿಲ್ಲರೆ ವ್ಯಾಪಾರ ಮಾಡುವ ಸಣ್ಣ ಅಂಗಡಿಗಳೂ ಸಹ ತಂಬಾಕು ಮತ್ತು ಸಿಗರೇಟ್‌ ಮಾರಾಟಕ್ಕೆ ಕಡ್ಡಾಯವಾಗಿ ಪರವಾನಗಿ ಪಡೆಯಬೇಕಾಗುತ್ತದೆ. ಇಲ್ಲವಾದರೆ, ನಿರ್ದಿಷ್ಟ ಸ್ಥಳಗಳಲ್ಲಿ ಅವುಗಳನ್ನು ಮಾರಾಟ ಮಾಡಲು ಅವಕಾಶ ಇರುವುದಿಲ್ಲ. 'ತಂಬಾಕು ಮತ್ತು ಸಿಗರೇಟ್‌ಗಳನ್ನು ಮಾರಾಟ ಮಾಡುವ ಅಂಗಡಿಗಳು ಶಾಲೆಗಳು ಮತ್ತು ಕಾಲೇಜುಗಳ ಸಮೀಪ ಹಾಗೂ ಪ್ರಾರ್ಥನಾ ಮಂದಿಗಳು,...
- Advertisement -spot_img

Latest News

Hubli News: ಕರ್ನಾಟಕ ಬಂದ್ ವಿರೋಧಿಸಿ ಆಟೋ ಚಾಲಕರ ಪ್ರತಿಭಟನೆ: ಪ್ರಯಾಣಿಕರಿಗೆ ಹೂ ನೀಡಿ ಸ್ವಾಗತ

Hubli News: ಕರ್ನಾಟಕ ಬಂದ್‌ಗೆ ವಿರೋಧಿಸಿ ಹುಬ್ಬಳ್ಳಿಯಲ್ಲಿ ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘದಿಂದ ಪ್ರತಿಭಟನೆ ನಡೆಸಲಾಗಿದೆ. ಹುಬ್ಬಳ್ಳಿಯ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ...
- Advertisement -spot_img