Wednesday, September 17, 2025

signal jumpa

ಬಿಎಂಟಿಸಿ ಸಂಚಾರಿ ಉಲ್ಲಂಘನೆ ದಂಡ ಪಾವತಿಗೆ ಚಾಲಕರ ವೇತನ ಕಡಿತ

ಬಿಎಂಟಿಸಿ ಸಂಚಾರಿ ಉಲ್ಲಂಘನೆ ದಂಡ ಪಾವತಿಗೆ ಚಾಲಕರ ವೇತನ ಕಡಿತ ಹೌದು ಸ್ನೇಹಿತರೆ. ಕಳೆದ ಫೆಬ್ರವರಿ ತಿಂಗಳ 2 ನೇ ತಾರಿಕು ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರಿಗೆ   ದಂಡ ವಿಧಿಸಿರುವ ಸಂಚಾರಿ ಇಲಾಖೆ . ನಿಗಧಿ ಪಡಿಸಿದ ಅವಧಿಯಲ್ಲಿ ದಂಡ ಪಾವತಿ ಮಾಡಿದರೆ 50 %  ರಷ್ಟು ರಿಯಾಯಿತಿ ಪಡೆದುಕೊಳ್ಳಬಹುದು ಎಂದು ಆದೇಶ ಹೊರಡಿಸಿದ ಬೆನ್ನಲ್ಲೆ...

ನಾನ್ ಯಾರ್ ಮಗಳು ಗೊತ್ತಾ.? ಅಂತ ಪೊಲೀಸರಿಗೆ ಅವಾಜ್: ಪುತ್ರಿಯ ವರ್ತನೆಗೆ ಶಾಸಕ ಅರವಿಂದ ಲಿಂಬಾವಳಿ ಕ್ಷಮೆಯಾಚನೆ

https://www.youtube.com/watch?v=MpU5KG_-LFs ಬೆಂಗಳೂರು: ಇಂದು ಕಾರು ಜೋರಾಗಿ ಓಡಿಸಿ, ಸಿಗ್ನಲ್ ಜಂಪ್ ಮಾಡಿದ್ದಲ್ಲದೇ, ಸೀಟ್ ಬೆಲ್ಟ್ ಕೂಡ ಧರಿಸದೇ ಇದ್ದ ಕಾರಣ, ಕಾರು ತಡೆದು ನಿಲ್ಲಿಸಿದಂತ ಸಂಚಾರಿ ಪೊಲೀಸರೊಂದಿಗೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಪುತ್ರಿ ಕಿರಿಕ್ ಮಾಡಿಕೊಂಡಿದ್ದರು. ನಾನ್ ಎಂ.ಎಲ್ಎ ಪುತ್ರಿ ಎಂಬುದಾಗಿ ದರ್ಪತೋರಿ, ಸಾರ್ವಜನಿಕವಾಗಿ ಪೊಲೀಸರನ್ನು ನಿಂದಿಸಿದ ಘಟನೆ ವೈರಲ್ ಆಗುತ್ತಿದ್ದಂತೇ, ಎಚ್ಚೆತ್ತಿರುವಂತ ಶಾಸಕ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img