Sunday, September 13, 2026

SIIMA2025

ಕನ್ನಡಿಗರಿಗೆ ಮತ್ತೆ ಅವಮಾನ – ದುನಿಯಾ ವಿಜಯ್ ಭಾರಿ ಆಕ್ರೋಶ!

2025 ರ ಸೈಮಾ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮತ್ತೆ ಕನ್ನಡಿಗರಿಗೆ ಅವಮಾನವಾಗಿದೆ. ಕನ್ನಡ ಚಿತ್ರರಂಗದ ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ಅಗೌರವ ತೋರಲಾಗಿದೆ ಅನ್ನೋ ಆರೋಪಗಳು ಕೇಳಿ ಬಂದಿವೆ. ಇದನ್ನು ಖಂಡಿಸಿ ನಟ ದುನಿಯಾ ವಿಜಯ್ ವೇದಿಕೆ ಮೇಲೆಯೇ ಆಯೋಜಕರಿಗೆ ಖಾರವಾಗಿ ಎಚ್ಚರಿಕೆ ನೀಡಿದ್ದಾರೆ. ಸಾಮಾನ್ಯವಾಗಿ ಎರಡು ದಿನ ನಡೆಯುವ ಸೈಮಾ ಕಾರ್ಯಕ್ರಮದಲ್ಲಿ ಪ್ರತಿದಿನವೂ ಎರಡು ಭಾಷೆಗಳ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img