Sunday, April 19, 2026

SIIMAKannadaNeglect

ಕನ್ನಡಿಗರಿಗೆ ಮತ್ತೆ ಅವಮಾನ – ದುನಿಯಾ ವಿಜಯ್ ಭಾರಿ ಆಕ್ರೋಶ!

2025 ರ ಸೈಮಾ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮತ್ತೆ ಕನ್ನಡಿಗರಿಗೆ ಅವಮಾನವಾಗಿದೆ. ಕನ್ನಡ ಚಿತ್ರರಂಗದ ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ಅಗೌರವ ತೋರಲಾಗಿದೆ ಅನ್ನೋ ಆರೋಪಗಳು ಕೇಳಿ ಬಂದಿವೆ. ಇದನ್ನು ಖಂಡಿಸಿ ನಟ ದುನಿಯಾ ವಿಜಯ್ ವೇದಿಕೆ ಮೇಲೆಯೇ ಆಯೋಜಕರಿಗೆ ಖಾರವಾಗಿ ಎಚ್ಚರಿಕೆ ನೀಡಿದ್ದಾರೆ. ಸಾಮಾನ್ಯವಾಗಿ ಎರಡು ದಿನ ನಡೆಯುವ ಸೈಮಾ ಕಾರ್ಯಕ್ರಮದಲ್ಲಿ ಪ್ರತಿದಿನವೂ ಎರಡು ಭಾಷೆಗಳ...
- Advertisement -spot_img

Latest News

ತುಮಕೂರಿನಲ್ಲಿ 39,000 ಅರ್ಜಿ ಬಾಕಿ; ಕಂಗಾಲಾದ ರೈತರು!

ರೈತರು ಮತ್ತು ಸರ್ಕಾರದ ಮಧ್ಯೆ ಸೇತುವೆಯಂತೆ ಕೆಲಸ ಮಾಡುತ್ತಿರುವ ಭೂ ಮಾಪಕರು ಕಳೆದ ಎರಡು ತಿಂಗಳಿನಿಂದ ಕರ್ತವ್ಯಕ್ಕೆ ಗೈರಾಗಿದ್ದು, ಸಾವಿರಾರು ಅರ್ಜಿಗಳು ವಿಲೇವಾರಿಗಾಗಿ ಎದುರು ನೋಡುತ್ತಿವೆ. ಸೇವೆ...
- Advertisement -spot_img