Sunday, September 13, 2026

sikh temple\

ಕೋಟಿ ಕೋಟಿ ಕದ್ದವರನ್ನ ಪತ್ತೆ ಹಚ್ಚಲು ಸಹಾಯವಾಗಿದ್ದು, 10 ರೂಪಾಯಿ ಜ್ಯೂಸ್..

National News: ಚಂಢೀಘಡ: ಕಳ್ಳರನ್ನ ಹಿಡಿಯಲು ಪೊಲೀಸರು ತರಹೇವಾರಿ ಐಡಿಯಾಗಳನ್ನ ಮಾಡುತ್ತಾರೆ ಅನ್ನೋದು ಎಲ್ಲರಿಗೂ ಗೊತ್ತು. ಆದರೆ ಇಲ್ಲೊಂದು ಕೇಸ್‌ನಲ್ಲಿ ಪೊಲೀಸರು ಕೋಟಿ ಕೋಟಿ ಕದ್ದ ಕಳ್ಳ ದಂಪತಿಯನ್ನು ಹಿಡಿಯಲು 10 ರೂಪಾಯಿ ಜ್ಯೂಸ್ ಸಹಾಯ ತೆಗೆದುಕೊಂಡಿದ್ದಾರೆ. ಜಸ್ವಿಂದರ್‌ ಕೌರ್, ಮಂದೀಪ್ ಕೌರ್ ಎಂಬ ದಂಪತಿ, 8 ಕೋಟಿ 49 ಲಕ್ಷ ಕದ್ದು ಪರಾರಿಯಾಗಲು ಯತ್ನಿಸಿದ್ದರು....
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img