Tuesday, July 28, 2026

sikh temple\

ಕೋಟಿ ಕೋಟಿ ಕದ್ದವರನ್ನ ಪತ್ತೆ ಹಚ್ಚಲು ಸಹಾಯವಾಗಿದ್ದು, 10 ರೂಪಾಯಿ ಜ್ಯೂಸ್..

National News: ಚಂಢೀಘಡ: ಕಳ್ಳರನ್ನ ಹಿಡಿಯಲು ಪೊಲೀಸರು ತರಹೇವಾರಿ ಐಡಿಯಾಗಳನ್ನ ಮಾಡುತ್ತಾರೆ ಅನ್ನೋದು ಎಲ್ಲರಿಗೂ ಗೊತ್ತು. ಆದರೆ ಇಲ್ಲೊಂದು ಕೇಸ್‌ನಲ್ಲಿ ಪೊಲೀಸರು ಕೋಟಿ ಕೋಟಿ ಕದ್ದ ಕಳ್ಳ ದಂಪತಿಯನ್ನು ಹಿಡಿಯಲು 10 ರೂಪಾಯಿ ಜ್ಯೂಸ್ ಸಹಾಯ ತೆಗೆದುಕೊಂಡಿದ್ದಾರೆ. ಜಸ್ವಿಂದರ್‌ ಕೌರ್, ಮಂದೀಪ್ ಕೌರ್ ಎಂಬ ದಂಪತಿ, 8 ಕೋಟಿ 49 ಲಕ್ಷ ಕದ್ದು ಪರಾರಿಯಾಗಲು ಯತ್ನಿಸಿದ್ದರು....
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img