Thursday, June 19, 2025

silent

ಸೈಲೆಂಟ್ ಹಾರ್ಟ್ ಅಟ್ಯಾಕ್ ಎಂದರೇನು ಗೊತ್ತಾ..?ಈ ಲಕ್ಷಣಗಳು ಕಂಡರೆ ತಕ್ಷಣ ಎಚ್ಚೆತ್ತುಕೊಳ್ಳಿ..!

ಸೈಲೆಂಟ್ ಹೃದಯಾಘಾತವು ಎಷ್ಟು ಸೂಕ್ಷ್ಮವಾಗಿದೆ ಎಂದರೆ ಜನರು ಅದನ್ನು ಗಮನಿಸುವುದಿಲ್ಲ. ಆದರೆ ಇದು ಜೀವಕ್ಕೆ ಎಷ್ಟು ಅಪಾಯಕಾರಿ ಎಂಬುದು ನಂತರ ತಿಳಿಯುತ್ತದೆ. ಈ ಪರಿಸ್ಥಿತಿಯಲ್ಲಿ ಸೈಲೆಂಟ್ ಹೃದಯಾಘಾತ.. ಒಬ್ಬ ವ್ಯಕ್ತಿಗೆ ಹೃದಯಾಘಾತವಾದಾಗ, ಅವನು ತಕ್ಷಣವೇ ಸ್ಥಳದಲ್ಲೇ ಕುಸಿದು ಬೀಳುತ್ತಾನೆ. ಕೆಲವರಿಗೆ ಹೃದಯ ಬಡಿತಕ್ಕೂ ಮುನ್ನ ಇಡೀ ದೇಹ ಬೆವರುತ್ತದೆ. ಹೃದಯಾಘಾತದ ಚಿಹ್ನೆಗಳು ಎದೆಯ ಬಿಗಿತ, ಕಣ್ಣುಗಳ...

ಈ 8 ಸಮಯದಲ್ಲಿ ಎಂದಿಗೂ ಮೌನವಾಗಿರಬೇಡಿ..- ಭಾಗ 2

ಕಳೆದ ಭಾಗದಲ್ಲಿ ನಾವು, ಯಾವ ಸಮಯದಲ್ಲಿ ಮೌನ ವಹಿಸಬಾರದು ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ, 4 ವಿಷಯಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದಿನ ಭಾಗವಾಗಿ, ಇನ್ನುಳಿದ 4 ವಿಷಯಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಈ 8 ಸಮಯದಲ್ಲಿ ಎಂದಿಗೂ ಮೌನವಾಗಿರಬೇಡಿ..- ಭಾಗ 1 ಐದನೇಯದಾಗಿ ನಿಮ್ಮ ತಂದೆ- ತಾಯಿಯ ಬಗ್ಗೆ ಯಾರಾದರೂ ಮನಸ್ಸಿಗೆ ಬಂದಂತೆ ಮಾತನಾಡಿದರೆ,...

ಈ 8 ಸಮಯದಲ್ಲಿ ಎಂದಿಗೂ ಮೌನವಾಗಿರಬೇಡಿ..- ಭಾಗ 1

ಅಗತ್ಯಕ್ಕಿಂತ ಹೆಚ್ಚು ಮಾತನಾಡದೇ, ಮೌನವಾಗಿರುವುದು ಉತ್ತಮ ಗುಣ. ಹಾಗಂತ ಎಲ್ಲ ಸಮಯದಲ್ಲೂ ನೀವು ಸುಮ್ಮನಿದ್ದರೆ, ನಿಮಗೆ ಯಾರೂ ಬೆಲೆ ಕೊಡುವುದಿಲ್ಲ. ಹಾಗಾಗಿ ಎಲ್ಲಿ ಮಾತನಾಡಬೇಕೋ, ಅಲ್ಲಿ ಸರಿಯಾಗಿ ಮಾತನಾಡಿ. ಇಂದು ನಾವು ಯಾವ 8 ಸಮಯದಲ್ಲಿ ಮೌನವಾಗಿರಬಾರದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯದ್ದು, ಎಲ್ಲಿ ಅನ್ಯಾಯ ನಡೆಯುತ್ತದೆಯೋ ಅಲ್ಲಿ ಮೌನವಹಿಸಬೇಡಿ. ಅನ್ಯಾಯದ ವಿರುದ್ಧ ದನಿ ಎತ್ತಿ....
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img