Tuesday, September 8, 2026

silent march

ವಿನಯ್ ಕುಲಕರ್ಣಿ ಪರ, “ಕೈ” ಶಕ್ತಿ ಪ್ರದರ್ಶನ!

ವಿನಯ್ ಕುಲಕರ್ಣಿ ಅವರಿಗೆ ಶಿಕ್ಷೆ ವಿಧಿಸಿರುವ ಪ್ರಕರಣದ ವಿರುದ್ಧ ಇದೀಗ ಕಾಂಗ್ರೆಸ್ ಬೆಂಬಲಕ್ಕೆ ನಿಂತಿದೆ. ಕಾಂಗ್ರೆಸ್ ನಾಯಕರು ಏಪ್ರಿಲ್ 25ರಂದು ಧಾರವಾಡದಲ್ಲಿ ವಿನಯ್ ಕುಲಕರ್ಣಿ ಪರವಾಗಿ ಬೃಹತ್ ಮೌನ ಮೆರವಣಿಗೆ ನಡೆಸಲು ನಿರ್ಧರಿಸಿದ್ದಾರೆ. ಈ ಪ್ರತಿಭಟನೆಯ ರೂಪರೇಷೆಗಳ ಬಗ್ಗೆ ಚರ್ಚಿಸಲು ಸೋಮವಾರ ತಡರಾತ್ರಿ ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಪ್ರಮುಖ ನಾಯಕರ ಸಭೆ ನಡೆಯಿತು....
- Advertisement -spot_img

Latest News

ನಾ ನಾಯಕಿ : ನಾವು ನೋಡಿ ಮಾಡಿದ್ದು ಮದುವೆ ಹೀಗಾಯ್ತಲ್ಲ ಅಂತಾ..: Kusuma Hanumantharayappa

Special Podcast: ದಿಿವಂಗತ ಡಿ.ಕೆ.ರವಿ ಅವರ ಪತ್ನಿ ಮತ್ತು ಕಾಂಗ್ರೆಸ್ ನಾಯಕಿ ಕುಸುಮ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಪತಿಯ ಸಾವಿನ ನಂತರ ಅವರ ಪಯಣದ ಬಗ್ಗೆ...
- Advertisement -spot_img