Tuesday, June 23, 2026

#silicon city bengalore

ವೆಲ್ಡಿಂಗ್ ವರ್ಕ್ ಶಾಪ್ ನಲ್ಲಿ ಬೆಂಕಿ; ಎರಡು ಬಸ್ಸುಗಳು ಅಗ್ನಿಗಾಹುತಿ..!

ಬೆಂಗಳೂರು: ರಾಜ್ಯದಾನಿಯಲ್ಲಿ ಪದೇ ಪದೇ ಅಗ್ನಿ ಅವಘಡ ಸಂಭವಿಸುತ್ತಿದೆ , ಕೆಲವು ದಿನಗಳ ಹಿಂದೆ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ, ಹಾಗೂ ಕೆಲವು ದಿನಗಳ ಹಿಂದೆ ಕೋರಮಂಗಲದ ಕಟ್ಟಡ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ವೀರಭದ್ರನಗರ ವೆಲ್ಡಿಂಗ್ ವರ್ಕ್ ಶಾಪ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ವೀರಭದ್ರ ನಗರದಲ್ಲಿರುವ  ಬಸ್ ಗಳ ಬಾಡಿ ಬಿಲ್ಡಿಂಗ್ ಮತ್ತು...

ಸಿಲಿಕಾನ್ ಸಿಟಿಯಲ್ಲಿ ತಪ್ಪುತ್ತಿಲ್ಲ ರಸ್ತೆಗುಂಡಿಗಳಿಗೆ ಮುಕ್ತಿ: ಓ ದೇವರೇ..!

ಬೆಂಗಳೂರು: ಜನ ಯಾವುದಾದರೂ ಊರನ್ನು ಅಭಿವೃದ್ಧಿ ಆಗಿದೆ ಅಂತ ಗುರುತಿಸುತ್ತಿದ್ದಾರೆ ಎಂದರೆ ಊರಿಗೆ ಕಾಲಿಡುತ್ತಿದ್ದ ಹಾಗೆ ಮೊದಲು ನೋಡೋದು ಊರಿನ ರಸ್ತೆಗಳನ್ನು. ಆದರೆ ಅಂತಹ ರಸ್ತೆಗಳೇ ತಗ್ಗು ಗುಂಡಿಗಳಿಂದ ಕೂಡಿದ್ದರೆ ? ಆ ಊರಲ್ಲಿ ಯಾವುದೆ ಸೌಲಭ್ಯಗಳಿದ್ದರೂ ಲೆಕ್ಕಕ್ಕೆ ಬರುವುದಿಲ್ಲ.ಅಂತದ್ರಲ್ಲಿ ಬೆಂಗಳೂರಿನ ರಸ್ತೆಗಳಲ್ಲೇ ರಸ್ತೆಗುಂಡಿಗಳು ಮೃತ್ಯುಕೂಪವಾಗಿ ಕಾಡ್ತಿವೆ ಅಂದ್ರೆ ಏನೇಳಬೇಕು ಹೇಳಿ. ಹೌದು ಇಡಿ ದೇಶವೇ...
- Advertisement -spot_img

Latest News

ಗೃಹಲಕ್ಷ್ಮಿಯ ಹೆಸರಿನಲ್ಲಿ ಸರ್ಕಾರದ ಬೊಕ್ಕಸ ಬರಿದಾಗಿ, ಕಾಂಗ್ರೆಸಿಗರ ಖಜಾನೆ ತುಂಬಿದ್ದೇ ಒಂದು ಸಾಧನೆ!: ಸಿ.ಟಿ.ರವಿ

Political News: ಗೃಹಲಕ್ಷ್ಮೀ ಯೋಜನೆಯಲ್ಲಿ ಗೋಲ್‌ಮಾಲ್ ಆಗುತ್ತಿತ್ತು ಎಂಬ ಆರೋಪ ಕೇಳಿಬಂದಿದ್ದು, 10 ಸಾವಿರಕ್ಕೂ ಹೆಚ್ಚು ಜನರ ಹಣ ಒಂದೇ ಖಾತೆಗೆ ಜಮಾ ಆಗುತ್ತಿತ್ತು ಎಂದು...
- Advertisement -spot_img