Thursday, April 30, 2026

silver jewellery recovery

ಕಳ್ಳತನ ಸೀರೀಸ್: ಗದಗ ಪೊಲೀಸರ ಬಲೆಗೆ ಬಿದ್ದ 11 ಅಂತರ್ ಜಿಲ್ಲಾ ಆರೋಪಿಗಳು.

ಗದಗ ಪೊಲೀಸರು ಅಂತರ್ ಜಿಲ್ಲಾ ಕಳ್ಳರ ವಿರುದ್ದ ಭರ್ಜರಿ ಕಾರ್ಯಾಚರಣೆ ನಡೆಸಿ 11 ಮಂದಿಯನ್ನು ಬಂಧಿಸಿದ್ದಾರೆ. ಒಂದು ವರ್ಷದ ಅವಧಿಯಲ್ಲಿ ಹಲವು ಜಿಲ್ಲೆಗಳಲ್ಲಿ ನಡೆದ ಕಳ್ಳತನ ಪ್ರಕರಣಗಳಲ್ಲಿ ಈ 11 ಆರೋಪಿಗಳ ಭಾಗವಹಿಸಿದ್ದರು ಎನ್ನುವ ನಿಜಾಂಶ ತನಿಖೆಯಲ್ಲಿ ಬಹಿರಂಗವಾಗಿದೆ. ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಒಟ್ಟು ₹1,07,87,080 ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ. ಇದರಲ್ಲಿ 587 ಗ್ರಾಂ ಬಂಗಾರದ...
- Advertisement -spot_img

Latest News

ಮಳೆಯಲ್ಲಿ ಕೊಚ್ಚಿಕೊಂಡು ಹೋದ ಹೆಂಡತಿಯ ಬಂಗಾರ!

ಬುಧವಾರ ಬೆಂಗಳೂರಿನಲ್ಲಿ ಸುರಿದ ಭಾರಿ ಆಲಿಕಲ್ಲು ಸಹಿತ ಬಿರುಗಾಳಿ ಮಳೆಗೆ, ನೆಲಮಂಗಲ ತಾಲೂಕಿನ ಹಕ್ಕಿನಾಳು ಗ್ರಾಮದ ರೈತನೊಬ್ಬನ ಮೂರು ಎಕರೆ ಬಾಳೆ ತೋಟ ಸಂಪೂರ್ಣವಾಗಿ ನೆಲಸಮವಾಗಿದೆ. ಕೃಷ್ಣಪ್ಪ...
- Advertisement -spot_img