Saturday, August 8, 2026

Silver

Gold Rate: ಆಭರಣ ಪ್ರಿಯರಿಗೆ ಶುಭ ಸುದ್ದಿ: ಸತತ 4ನೇ ದಿನವೂ ಕುಸಿತ ಕಂಡ ಚಿನ್ನ

Gold Rate: ದೇಶದಲ್ಲಿ ಚಿನ್ನದ ಬೆಲೆ ಸತತ ನಾಲ್ಕನೇ ದಿನವೂ ಇಳಿಕೆ ಕಂಡಿದ್ದು, ಆಭರಣ ಖರೀದಿಸಲು ಕಾಯುತ್ತಿದ್ದ ಗ್ರಾಹಕರಿಗೆ ಕೊಂಚ ನೆಮ್ಮದಿ ಸಿಕ್ಕಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಬೆಲೆ ಬದಲಾವಣೆ ಹಾಗೂ ಬೇಡಿಕೆ ಕುಸಿತದ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲೂ ಚಿನ್ನದ ದರ ಇಳಿಮುಖವಾಗಿದ್ದು, ಇಂದು 22 ಕ್ಯಾರಟ್ ಹಾಗೂ 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಗಮನಾರ್ಹ...

Gold Rate: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್: ಸ್ವರ್ಣ ಬೆಲೆಯಲ್ಲಿ ಇಳಿಕೆ..

Gold Rate: ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ವಾರದ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದೆ. ಸೋಮವಾರ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮತ್ತೊಮ್ಮೆ ಇಳಿಕೆ ದಾಖಲಾಗಿದ್ದು, ಗ್ರಾಹಕರಿಗೆ ಕೊಂಚ ನೆಮ್ಮದಿ ನೀಡಿದೆ. ಇಂದು 22 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹10 ಇಳಿಕೆಯಾಗಿ ₹13,440ಕ್ಕೆ ತಲುಪಿದೆ. 24 ಕ್ಯಾರಟ್ ಚಿನ್ನದ ಬೆಲೆ...

Gold Rate: ಚಿನ್ನ ಪ್ರಿಯರಿಗೆ ಬಿಗ್ ಶಾಕ್? ಒಂದೇ ದಿನದಲ್ಲಿ ಭಾರಿ ಬದಲಾವಣೆ!

Gold Rate: ಭಾರಿ ಕುಸಿತ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಇಂದು ದಿಢೀರ್ ಜಂಪ್ ಕಂಡುಬಂದಿದೆ. ಒಂದೇ ದಿನದಲ್ಲಿ ಚಿನ್ನದ ಬೆಲೆ ಸಾವಿರಾರು ರೂಪಾಯಿ ಏರಿಕೆಯಾಗಿದ್ದು, ಹೂಡಿಕೆದಾರರು ಮತ್ತೆ ಲೋಹಗಳತ್ತ ಆಕರ್ಷಿತರಾಗಿದ್ದಾರೆ. ಜೂನ್ ತಿಂಗಳಲ್ಲಿ ಭಾರಿ ಇಳಿಕೆಯಾಗಿದ್ದ ಚಿನ್ನದ ಬೆಲೆ ಇಂದು ದಿಢೀರ್ ಏರಿಕೆ ಕಂಡಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಒಂದೇ ದಿನದಲ್ಲಿ...

54 ವರ್ಷಗಳ ನಂತರ ಸಿಕ್ಕ ಬೆಲೆಕಟ್ಟಲಾಗದ ಸಂಪತ್ತು!

ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ವೃಂದಾವನದಲ್ಲಿರುವ ಪ್ರಸಿದ್ಧ ಬಂಕಿ ಬಿಹಾರಿ ದೇವಾಲಯದ ಖಜಾನೆ ಕೋಶಗಳು 54 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಆದೇಶದಂತೆ ತೆರೆದಿವೆ. ಇದೇ ದಾಂತೇರಸ್‌ ದಿನದಂದು ದೇವಾಲಯದ ಸಂಪತ್ತಿನ ಕೋಶಗಳನ್ನು ತೆರೆಯಲಾಗಿದೆ. ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳ ತ್ರಿಸದಸ್ಯ ಪೀಠವು ಈ ಕೋಶಗಳನ್ನು ತೆರೆಯಲು ಸ್ಪಷ್ಟ ಆದೇಶ ನೀಡಿತ್ತು. ದೇವಾಲಯದ ಆಡಳಿತ ಮಂಡಳಿ ಹಾಗೂ...

ಕಾಲಿಗೆ ಚಿನ್ನದ ಗೆಜ್ಜೆ ಏಕೆ ಹಾಕುವುದಿಲ್ಲ ಗೊತ್ತಾ..?

Spiritual News: ಕೆಲವರು ತಮ್ಮ ಮಗಳಿಗೆ ಮೈ ತುಂಬ ಚಿನ್ನವಿರಲಿ ಎಂದು ತಲೆಯ ಮೇಲಿನ ಬಿಂದಿಯಿಂದ ಹಿಡಿದು, ಕಾಲಿಗೆ ಹಾಕುವ ಗೆಜ್ಜೆಯವರೆಗೂ ಎಲ್ಲವನ್ನೂ ಚಿನ್ನದಿಂದಲೇ ಒಡವೆ ಮಾಡಿಕೊಡುತ್ತಾರೆ. ಆದರೆ ಆರೋಗ್ಯದ ಪ್ರಕಾರ ಮತ್ತು ಶಾಸ್ತ್ರದ ಪ್ರಕಾರ, ಸೊಂಟದಿಂದ ಕೆಳಗೆ ಚಿನ್ನ ಧರಿಸುವಂತಿಲ್ಲ. ಚಿನ್ನದ ಒಡವೆ ಹೊಟ್ಟೆಯ ತನಕ ಮಾತ್ರ ಬರಬೇಕು. ಹಾಗಾದ್ರೆ ಯಾಕೆ ಕಾಲಿಗೆ...

ದಾಖಲೆ ಇಲ್ಲದೇ 2 ಕೋಟಿ ಬೆಲೆ ಬಾಳುವ ಚಿನ್ನ- ಬೆಳ್ಳಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

Dharwad News: ಧಾರವಾಡ: ದಾಖಲೆ ಇಲ್ಲದೇ, ಚಿನ್ನ ಮತ್ತು ಬೆಳ್ಳಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ಧಾರವಾಡದಲ್ಲಿ ನಡೆದಿದೆ. https://youtu.be/bmMUoBsF3bk ವ್ಯಕ್ತಿಯೋರ್ವ ಮುಂಬೈನಿಂದ ಬೆಂಗಳೂರಿಗೆ ದಾಖಲೆ ಇಲ್ಲದೇ ಚಿನ್ನ ಬೆಳ್ಳಿ ಸಾಗಾಟ ಮಾಡುತ್ತಿದ್ದು, ವಿ.ಆರ್.ಎಲ್ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ. ಆದರೆ ಖಚಿತ ಮಾಹಿತಿ ಮೇರೆಗೆ ಧಾರವಾಡ ಗ್ರಾಮೀಣ ಪೊಲೀಸರು ದಾಳಿ ನಡೆಸಿದ್ದು, 2...

ಬೆಳ್ಳಿಯಿಂದ ಆರೋಗ್ಯಕ್ಕಾಗಲಿದೆ ಹಲವು ಲಾಭ..!

ಬೆಳ್ಳಿ ಅಂದ್ರೆ ನಮಗೆ ನೆನಪಿಗೆ ಬರೋದು ಬೆಳ್ಳಿ ದೀಪ, ಬೆಳ್ಳಿ ಬಟ್ಟಲು, ಗೆಜ್ಜೆ, ಕಾಲುಂಗುರ, ಚಿಕ್ಕ ಮಕ್ಕಳ ಬಳೆ ಇತ್ಯಾದಿ. ಇದೇ ಬೆಳ್ಳಿ ಆಭರಣಗಳಿಂದ ನಮ್ಮ ಆರೋಗ್ಯವನ್ನ ಕೂಡ ವೃದ್ಧಿಸಿಕೊಳ್ಳಬಹುದು. ಹಾಗಾದ್ರೆ ಬೆಳ್ಳಿಯಿಂದ ಆರೋಗ್ಯ ವೃದ್ಧಿ ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೆಳ್ಳಿಯ ಕಾಲುಂಗುರ, ಗೆಜ್ಜೆ, ಧರಿಸುವುದರಿಂದ ನಮ್ಮ ದೇಹದಲ್ಲಿ ಉಷ್ಣತೆಯ ಪ್ರಮಾಣ ಮತ್ತು...

ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ..!

www.karnatakatv.net :ಚಿನ್ನವನ್ನು ಖರೀದಿಸುವವರಿಗೆ ಈಗ ಸಂತೋಷದ  ಸುದ್ದಿ ಏಕೆಂದರೆ ಚಿನ್ನದ ಬೆಲೆ ಆರು ತಿಂಗಳ ಕನಿಷ್ಠ ಮಟ್ಟಕ್ಕೆ ಸಮೀಪಿಸಿದ್ದು ಬೆಲೆ ಇಳಿಕೆಯಾಗಿದೆ. ಹೌದು, ಚಿನ್ನದ ಪ್ರೀಯರಿಗೆ ದುಡ್ಡು ಉಳಿಸುವ ಒಂದು ಸದಾವಕಾಶ ಬಂದಿದೆ. ಏಕೆಂದರೆ ಚಿನ್ನದ ಬೆಲೆ ಈಗ ಇಳಿಕೆಯಾಗಿದ್ದು, ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10ಗ್ರಾಂ 45,200 ರೂ ಇಳಿಕೆಗೊಂಡಿದ್ದು, ಶುದ್ಧ ಚಿನ್ನ  10...

ಆಭರಣಪ್ರಿಯರಿಗೆ ಇಲ್ಲಿದೆ ಗುಡ್​ ನ್ಯೂಸ್​

ಚಿನ್ನದ ಬೆಲೆಯೇರಿಕೆ ತತ್ತರಿಸಿದ್ದ ನಾಗರಿಕರಿಗೆ ಸತತ ಮೂರನೇ ದಿನವೂ ಕೊಂಚ ರಿಲೀಫ್​ ಸಿಕ್ಕಿದೆ. ಇಂದೂ ಸಹ ಚಿನ್ನದ ದರದಲ್ಲಿ ಕೊಂಚ ಇಳಿಕೆ ಕಂಡುಬಂದಿದೆ. ಇಂದು 10 ಗ್ರಾಂ ಚಿನ್ನದ ದರ 50,771 ರೂಪಾಯಿಗೆ ಬಂದು ತಲುಪಿದೆ. ಹಾಗೂ ಬೆಳ್ಳಿಯ ದರ ಕೆಜಿಗೆ 68,287 ರೂಪಾಯಿಯಷ್ಟಾಗಿದೆ.

ಕೇಂದ್ರ ಬಜೆಟ್- ಯಾವೆಲ್ಲಾ ವಸ್ತುಗಳ ಬೆಲೆ ದುಬಾರಿ…?

ನವದಹಲಿ: ಮೋದಿ ಸರ್ಕಾರ ಮಂಡಿಸಿರೋ 2ನೇ ಬಜೆಟ್ ನಲ್ಲಿ ಆರ್ಥಿಕ ಬೆಳವಣಿಗೆಗೆ ಒತ್ತು ನೀಡಿರೋ ಕೇಂದ್ರ ಕೆಲ ವಸ್ತುಗಳ ಬೆಲೆ ಏರಿಕೆ ಮಾಡಲಾಗಿದೆ. ಪ್ರಸಕ್ತ ಸಾಲಿನ ಆಯ ವ್ಯಯ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಳ್ಳಿ ಆಭರಣಗಳ ಮೇಲೆ ಶೇ. 2.5ರಷ್ಟು ತೆರಿಗೆ ಏರಿಕೆ ಮಾಡಲಾಗಿದ್ದು, ಗೋಡಂಬಿ, ಕಾರು, ಬೈಕ್​ ಬೆಲೆ ಕೂಡ...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img