Tuesday, June 3, 2025

simhachalam temple

Bank check: ದೇವಸ್ಥಾನದ ಹುಂಡಿಯಲ್ಲಿ ನೂರು ಕೋಟಿ ರೂಗಳ ಚೆಕ್. ಬ್ಯಾಂಕ್ ಖಾತೆಯಲ್ಲಿದ್ದ ಹಣವೆಷ್ಟು ಗೊತ್ತಾ?

ಆಂದ್ರಪ್ರದೇಶ : ವಿಶಾಖಪಟ್ಟಣಂ ಜಿಲ್ಲೆಯಲ್ಲಿರುವ  ಸಿಂಹಾಚಲಂ ದೇವಸ್ಥಾನದ ಕಾಣಿಕೆ ಪೆಟ್ಟಿಗೆಯಲ್ಲಿ  ವ್ಯಕ್ತಿಯೊಬ್ಬ ಬರೋಬ್ಬರಿ 100 ಕೋಟಿ ರೂ.ಗಳ ಹಣವನ್ನು ಚೆಕ್ ರೂಪದಲ್ಲಿ ದೇವರಿಗೆ ಅರ್ಪಿಸಿದ್ದಾನೆ. ಆದರೆ ಅವನ ಖಾತೆಯಲ್ಲಿರುವ ಹಣವನ್ನು ನೋಡಿದ ಬ್ಯಾಂಕ್  ಸಿಬ್ಬಂದಿಗಳಿಗೆ ಒಂದು ಕ್ಷಣ ಮಾತುಗಳು ನಿಂತೋಗಿದೆ. ಬುದುವಾರ ದೇವಸ್ಥಾನದ ಸಿಬ್ಬಂದಿಗಳು ಹುಂಡಿಯ ಹಣ ಎಣಿಕೆ ಮಾಡುತ್ತಿದ್ದ ವೇಳೆ ಬೊಡ್ಡೆಪಲ್ಲಿ ರಾಧಾಕೃಷ್ಣ ಎಂಬುವವರ...
- Advertisement -spot_img

Latest News

ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಆಗುವ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ: ವಿಜಯೇಂದ್ರ

Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...
- Advertisement -spot_img