Sunday, April 26, 2026

simhachalam temple

Bank check: ದೇವಸ್ಥಾನದ ಹುಂಡಿಯಲ್ಲಿ ನೂರು ಕೋಟಿ ರೂಗಳ ಚೆಕ್. ಬ್ಯಾಂಕ್ ಖಾತೆಯಲ್ಲಿದ್ದ ಹಣವೆಷ್ಟು ಗೊತ್ತಾ?

ಆಂದ್ರಪ್ರದೇಶ : ವಿಶಾಖಪಟ್ಟಣಂ ಜಿಲ್ಲೆಯಲ್ಲಿರುವ  ಸಿಂಹಾಚಲಂ ದೇವಸ್ಥಾನದ ಕಾಣಿಕೆ ಪೆಟ್ಟಿಗೆಯಲ್ಲಿ  ವ್ಯಕ್ತಿಯೊಬ್ಬ ಬರೋಬ್ಬರಿ 100 ಕೋಟಿ ರೂ.ಗಳ ಹಣವನ್ನು ಚೆಕ್ ರೂಪದಲ್ಲಿ ದೇವರಿಗೆ ಅರ್ಪಿಸಿದ್ದಾನೆ. ಆದರೆ ಅವನ ಖಾತೆಯಲ್ಲಿರುವ ಹಣವನ್ನು ನೋಡಿದ ಬ್ಯಾಂಕ್  ಸಿಬ್ಬಂದಿಗಳಿಗೆ ಒಂದು ಕ್ಷಣ ಮಾತುಗಳು ನಿಂತೋಗಿದೆ. ಬುದುವಾರ ದೇವಸ್ಥಾನದ ಸಿಬ್ಬಂದಿಗಳು ಹುಂಡಿಯ ಹಣ ಎಣಿಕೆ ಮಾಡುತ್ತಿದ್ದ ವೇಳೆ ಬೊಡ್ಡೆಪಲ್ಲಿ ರಾಧಾಕೃಷ್ಣ ಎಂಬುವವರ...
- Advertisement -spot_img

Latest News

Haveri News: ವರದ ನದಿಯಲ್ಲಿ ಚಿನ್ನ ಹುಡುಕುವ ಸಾಹಸಕ್ಕಿಳಿದ ಜನ..

Haveri News: ಹಾವೇರಿ: ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಮುಂದೆ 2ಲಕ್ಷಕ್ಕೆ ಹೋಗಿ ತಲುಪುವ ಸಾಧ್ಯತೆಯೂ ಇದೆ. ಹಾಗಾಗಿ ಹಾವೇರಿಯಲ್ಲಿ ಜನ ಈ ಬಿರುಬಿಸಿಲಿನಲ್ಲೂ...
- Advertisement -spot_img