Thursday, August 6, 2026

simhachalam temple

Bank check: ದೇವಸ್ಥಾನದ ಹುಂಡಿಯಲ್ಲಿ ನೂರು ಕೋಟಿ ರೂಗಳ ಚೆಕ್. ಬ್ಯಾಂಕ್ ಖಾತೆಯಲ್ಲಿದ್ದ ಹಣವೆಷ್ಟು ಗೊತ್ತಾ?

ಆಂದ್ರಪ್ರದೇಶ : ವಿಶಾಖಪಟ್ಟಣಂ ಜಿಲ್ಲೆಯಲ್ಲಿರುವ  ಸಿಂಹಾಚಲಂ ದೇವಸ್ಥಾನದ ಕಾಣಿಕೆ ಪೆಟ್ಟಿಗೆಯಲ್ಲಿ  ವ್ಯಕ್ತಿಯೊಬ್ಬ ಬರೋಬ್ಬರಿ 100 ಕೋಟಿ ರೂ.ಗಳ ಹಣವನ್ನು ಚೆಕ್ ರೂಪದಲ್ಲಿ ದೇವರಿಗೆ ಅರ್ಪಿಸಿದ್ದಾನೆ. ಆದರೆ ಅವನ ಖಾತೆಯಲ್ಲಿರುವ ಹಣವನ್ನು ನೋಡಿದ ಬ್ಯಾಂಕ್  ಸಿಬ್ಬಂದಿಗಳಿಗೆ ಒಂದು ಕ್ಷಣ ಮಾತುಗಳು ನಿಂತೋಗಿದೆ. ಬುದುವಾರ ದೇವಸ್ಥಾನದ ಸಿಬ್ಬಂದಿಗಳು ಹುಂಡಿಯ ಹಣ ಎಣಿಕೆ ಮಾಡುತ್ತಿದ್ದ ವೇಳೆ ಬೊಡ್ಡೆಪಲ್ಲಿ ರಾಧಾಕೃಷ್ಣ ಎಂಬುವವರ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img