Thursday, June 19, 2025

Simple star Rakshith

ಡಿಸೆಂಬರ್ 31ಕ್ಕೆ ಬಿಡುಗಡೆಯಾಗುತ್ತಿಲ್ಲ 777ಚಾರ್ಲಿ..!

ಸ್ಯಾಂಡಲ್‌ವುಡ್‌ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ವಿಶಿಷ್ಟ ಸಿನಿಮಾ `777 ಚಾರ್ಲಿ' ಬಹಳ ಸದ್ದು ಮಾಡುತ್ತಿದೆ. ರಕ್ಷಿತ್ ಇರುವುದು ಒಂದು ಕಡೆಯಾದರೆ, ಈ ಚಿತ್ರದಲ್ಲಿ ಶ್ವಾನದ ಜೊತೆ ಕಥೆ ಹೇಗೆ ಸಾಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ. ಈಗಾಗಲೇ ಟೀಸರ್ ಹಾಗೂ ಟಾರ್ಚರ್ ಹಾಡಿನಿಂದ ಚಾರ್ಲಿ ಗಮನಸೆಳೆಯುತ್ತಿದೆ. ಮಿಲಿಯನ್ಗಟ್ಟಲೇ ವೀವ್ಸ್ ಪಡೆದು ಮುನ್ನುಗ್ಗುತ್ತಿದೆ 777ಚಾರ್ಲಿ ಸಿನಿಮಾದ...

ಶ್ರೀಮನ್ನಾರಾಯಣನ ‘ಗರುಡಗಮನ ವೃಷಭವಾಹನ’…!

BANGALORE:ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮ ಹೊಸ ಪ್ರಾಜೆಕ್ಟ್ ಬಗ್ಗೆ ಮಾಹಿತಿ ನೀಡಿದ್ದಾರೆ. ಹೌದು, ಸ್ಯಾಂಡಲ್ ವುಡ್ ನಲ್ಲಿ ನಟ, ನಿರ್ದೇಶಕ ಹಾಗೂ ನಿರ್ಮಾಪಕನಾಗಿ ಗುರುತಿಸಿಕೊಂಡಿರೋ ರಕ್ಷಿತ್ ಶೆಟ್ಟಿ, ಸದ್ಯ ಹೊಸದೊಂದು ಪ್ರಯೋಗತ್ಮಕ ಚಿತ್ರಕ್ಕೆ ಕೈ ಹಾಕಿದ್ದಾರೆ. ಹೌದು, ಗರುಡ ಗಮನ, ವೃಷಭವಾಹನ ಅನ್ನೋ ಚಿತ್ರವನ್ನ ರಕ್ಷಿತ್ ಶೆಟ್ಟಿ ತೆರೆಗೆ ತರುತ್ತಿದ್ದಾರೆ.ಈ ಬಗ್ಗೆ ಸೋಶಿಯಲ್...

‘ಸಪ್ತ ಸಾಗರದಾಚೆ ಎಲ್ಲೋ’ ಅಂತಿದ್ದಾರೆ ಬೀರ್ ಬಲ್ ಬೆಡಗಿ ರುಕ್ಮಿಣಿ ವಸಂತ್…

ಕನ್ನಡ ಚಿತ್ರರಂಗದಲ್ಲಿ ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಕವಲುದಾರಿಯಂತಹ ವಿಭಿನ್ನ ಸಿನಿಮಾಗಳನ್ನು ನಿರ್ದೇಶಿಸಿದ ನಿರ್ದೇಶಕ ಹೇಮಂತ್ ರಾವ್.  ಇದೀಗ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ನಿರ್ದೇಶನದಲ್ಲಿ ಬ್ಯುಸಿಯಾಗಿರೋ ಹೇಮಂತ್ ಟೀಂಗೆ ಬೀರ್ ಬಲ್ ಬೆಡಗಿ ಎಂಟ್ರಿ ಕೊಟ್ಟಿದ್ದಾರೆ. ನಿನ್ನೆಯಷ್ಟೇ ಸಿನಿಮಾ ಟೀಂ ನಾಯಕಿಯ ಅರ್ಧ ಫೋಟೋ ಬಹಿರಂಗಪಡಿಸಿ ಕ್ಯೂರಿಯಾಸಿಟಿ ಬಿಲ್ಡ್ ಮಾಡಿತ್ತು. ಚಿತ್ರಪ್ರೇಮಿಗಳು ಕೂಡ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img