Wednesday, February 11, 2026

sindanoor

Guest Teachers: ವಿವಿಧ ಬೇಡಿಕೆಗಳ ಈಡೇರಿಕೆಗೆ ಅತಿಥಿ ಶಿಕ್ಷಕರು ಪ್ರತಿಭಟನೆಗೆ ನಿರ್ಧಾರ..!

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಘದ ತಾಲೂಕು ಘಟಕದ ಅಧ್ಯಕ್ಷ ಅಯ್ಯಪ್ಪ ನಾಯಕ ತಿಳಿಸಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದಿಂದ ರಾಜ್ಯಾದ್ಯಂತ  ಆಗಸ್ಟ್ 23 ಮತ್ತು 24 ರಂದು ತರಗತಿ...

Resignation letter: ಮುಸ್ಲೀಂ ಸಮುದಾಯದವರಿಗೆ ಅಧ್ಯಕ್ಷ ಸ್ಥಾನ ನೀಡಿದ್ದಕ್ಕೆ ಅಸಮಧಾನಗೊಂಡ ಸದಸ್ಯರು ರಾಜೀನಾಮೆ

ರಾಯಚೂರು: ಜಿಲ್ಲೆಯ ಸಿಂದನೂರು ತಾಲೂಕಿನ ಆರ್ ಹೆಚ್ ಕ್ಯಾಂಪ್ 1 ರಲ್ಲಿ ಕಳೆದ ಆಗಸ್ಟ್ 2 ರಂದು ಗ್ರಾಮ ಪಂಚಾಯಿತಿ ಚುನಾವಣೆ ನಡೆದಿದ್ದು ಈ ಚುನಾವಣೆ ಮುಗಿದ ಬಳಿಕ  15 ಜನ ಸದಸ್ಯರು ಸಾಮೂಹಿಕವಾಗಿ ರಾಜೀನಾಮೆಯನ್ನು ನೀಡಿದ್ದಾರೆ. ಹೌದು ಚುನಾವಣೆ ಮುಗಿದು ಇನ್ನು ಮೂರು ದಿನ ಸಹ ಆಗಿಲ್ಲ  ಆಗಲೆ ಸದಸ್ಯರು ರಾಜೀನಾಮೆ ಘೋಷಿಸಿದ್ದಾರೆ. ಎರಡನೇ...

Instagram:ಹಿಂದೂ ಮುಸ್ಲಿಂ ನಡುವೆ ಕೋಮು ಗಲಭೆ .! ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್

District news:ರಾಯಚೂರು ಜಿಲ್ಲೆಯ ಸಿಂದನೂರು ತಾಲೂಕಿನ ಬಂಗಾಳಿಕ್ಯಾಂಪ್ ನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಪೋಸ್ಟ್  ನಿಂದ  ಗ್ರಾಮದಲ್ಲಿ ಕೋಮು ಗಲಭೆ ಶುರುವಾಗಿದೆ. ಬಂಗಾಳಿಕ್ಯಾಂಪನ  ಯುವತಿಯೊಬ್ಬಳು ಅಲ್ಲಾಃನ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ್ದಾಳೆ ಎಂದು ಸಿಂದನೂರು ಪಟ್ಟಣದ ಕೆಲವು ಹುಡುಗರು ಬಂದು ಬಂಗಾಳಿ ಕ್ಯಾಂಪ್ ನಲ್ಲಿ ಗಲಾಟೆ ಮಾಡಿದ್ದಾರೆ ಇನ್ಸ್ಟಾಗ್ರಾಂ ನಲ್ಲಿ ಹಾಕಿರುವ ಪೋಸ್ಟ್ ನಿಂದಾಗಿ  ಕೋಪಗೊಂಡ...

ಸಿಂದನೂರು: ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ರಂಗ ಮಂದಿರವೊದು ಮರಿಉ ನಿರ್ಮಾಣವಾಗಿದ್ದರ ಇದು ಮಾರ್ಚ13 ಭಾನುವಾರ ಉದ್ಗಾಡನೆಗೊಂಡಿದೆ ನಿನ್ಗಿನೆ ತಾನೆ ಉದ್ಗಾಟನೆಗೊಂಡಿರುವ  ನೂತನ ರಂಗಮಂದಿರಕ್ಕೆ ಪುನೀತ್ ರಾಜಕುಮಾರ್ ಹೆಸರಿಡಲು ಜಡಿಎಸ್ ಶಾಸಕನ ಪುತ್ರ ಅಬಿಷೇಕ್ ನಾಡಗೌಡ ಮತ್ತು ಅವನ ಸಂಗಡಿಗರು ಜಡಿಎಸ್ ಕಾತರ್ಯಕರ್ತರು ನೇಮಕ ಮಾಡಿಕೊಂಡಿದ್ದರು. ಆದರೆ ನಗರಸಭೆರ ಇದಕ್ಕಕೆ ಒಪ್​ಪಿಗೆ ನೀಡದೆ ನಿರಾಕರಿಸಿದೆ ನಂತರ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img