ರಾಜ್ಯದಾದ್ಯಂತ ಹಿಜಾಬ್ ವಿವಾದ (Hijab Controversy) ಕುರಿತಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಶಿವಮೊಗ್ಗದಲ್ಲಿ ಇದು ತಾರಕಕ್ಕೇರಿದೆ. ಶಿವಮೊಗ್ಗದ (Shivamogga) ಪದವಿಪೂರ್ವ ಕಾಲೇಜಿನ ಬಳಿ ವಿದ್ಯಾರ್ಥಿಗಳು ಕೇಸರಿ ಶಾಲು (Saffron shawl), ಹಿಜಾಬ್ ಹಾಗೂ ನೀಲಿ ಶಾಲನ್ನು ಧರಿಸಿ ಪ್ರತಿಭಟನೆಯನ್ನು ನಡೆಸುತ್ತಾ ಏಕಾಏಕಿ ಕಾಲೇಜಿನ ಆವರಣಕ್ಕೆ ನುಗ್ಗಲು ಯತ್ನಿಸಿದಾಗ ಪೊಲೀಸರು ಲಘು ಲಾಠಿ...
Hubli News: ಕರ್ತವ್ಯದಲ್ಲಿದ್ದಾಗಲೇ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಸಹೋದ್ಯೋಗಿಯ ಜೀವ ಉಳಿಸಲು ಚಾಲಕ...