Wednesday, June 17, 2026

sindhanur

ಸಿಂಧನೂರು ನಗರ ಠಾಣೆ ಸಬ್ ಇನ್ಸ್ಪೆಕ್ಟರ್ ಅಮಾನತು

www.karnatakatv.net : ರಾಯಚೂರು: ಕರ್ತವ್ಯದಲ್ಲಿ ನಿರ್ಲಕ್ಷ್ಯ ಆರೋಪ ಹಿನ್ನೆಲೆಯಲ್ಲಿ ಸಿಂಧನೂರು ನಗರ ಠಾಣೆ ಸಬ್ ಇನ್ಸ್ಪೆಕ್ಟರ್ ಅಮಾನತು ಆಗಿದರೆ. ವಿಜಯಕೃಷ್ಣ ಅಮಾನುಗೊಂಡ ಪಿಎಸ್‌ಐ ಆಗಿದ್ದು ಕರ್ತವ್ಯಕ್ಕೆ ಸರಿಯಾಗಿ ಬಾರದ ಹಿನ್ನೆಲೆ ರಾಯಚೂರು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಪ್ರಕಾಶ್ ನಿಕ್ಕಂ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ವಿಜಯಕೃಷ್ಣ ಸಸ್ಪೆಂಡ್ ಆಗ್ತಿರೋದು ಇದು ಎರಡನೇ ಬಾರಿ.. ಈ...

ಸಚಿವ ಸ್ಥಾನಕ್ಕಾಗಿ ಬಲಪ್ರದರ್ಶನ.. ರಾಯಚೂರಿನಲ್ಲಿ ಮಿನಿಸ್ಟರ್ ಆಗೋದ್ಯಾರು..?

ರಾಯಚೂರು : ಸಚಿವ ಸ್ಥಾನಕ್ಕೆ ರಾಯಚೂರು ಜಿಲ್ಲೆಯಲ್ಲಿ ಕೂಗು ಹೆಚ್ಚಾಗಿದೆ. ಜಿಲ್ಲೆಯ ಇಬ್ಬರು ಶಾಸಕರ ಪರವಾಗಿ ಪ್ರತ್ಯೇಕ ಬೇಡಿಕೆಯನ್ನ ಆಯಾ ಶಾಸಕರ ಬೆಂಬಲಿಗ ಮುಖಂಡರು ಮಂಡಿಸಿದ್ದಾರೆ.  ಇನ್ನು ಪ್ರತ್ಯೇಕ ಬೇಡಿಕೆಯಿಂದ  ಜಿಲ್ಲೆಯ ನಾಯಕರಲ್ಲಿನ ಬಿರುಕು ಬಟಾ ಬಯಲಾಗಿದೆ. https://www.youtube.com/watch?v=QkotQtAYXUU&pp=sAQA ದೇವದುರ್ಗ ಶಾಸಕ ಶಿವನಗೌಡ ನಾಯಕರಿಗೆ ಸಚಿವ ಸ್ಥಾನಕ್ಕಾಗಿ ಮೂವರು ಮಾಜಿ ಶಾಸಕರು ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ...
- Advertisement -spot_img

Latest News

Health Tips: ನೆನೆಸಿದ ಕಡಲೆಕಾಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದೇನು ಪ್ರಯೋಜನ..?

Health Tips: ನೆನೆಸಿದ ಕಡಲೆಕಾಳಿನಿಂದ ನಾವೆಲ್ಲ ಹಲವು ಬಗೆಯ ಅಡುಗೆಗಳನ್ನು ಮಾಡುತ್ತೇವೆ. ಪಲ್ಯ, ಸಾರು, ಪಲಾವ್, ಉಸ್ಲಿ, ಚನಾ ಮಸಾಲಾ, ಇತ್ಯಾದಿ ರುಚಿ ರುಚಿ ಆಹಾರ...
- Advertisement -spot_img