Monday, January 13, 2025

sindhoora

ಭಾರತೀಯ ಪದ್ಧತಿಯ ಹಿಂದಿರುವ ವಿಜ್ಞಾನದ ಬಗ್ಗೆ ತಿಳಿಯಿರಿ..- ಭಾಗ2

ನಮ್ಮ ಹಿರಿಯರು ಮಾಡಿರುವ ಪದ್ಧತಿಯನ್ನ ಅನುಸರಿಸಿದ್ರೆ, ನಮ್ಮ ಜೀವನ ಉತ್ತಮವಾಗಿರತ್ತೆ. ಆರೋಗ್ಯ ಕೂಡಾ ಚೆನ್ನಾಗಿರತ್ತೆ. ಅದರಲ್ಲೂ ಮಂಗಲಸೂತ್ರ, ಸಿಂಧೂರ, ಬಳೆ ಇವನ್ನೆಲ್ಲ ಯಾಕೆ ಹಾಕಬೇಕು ಅನ್ನೋದು ಹಲವರಿಗೆ ಗೊತ್ತಿಲ್ಲ. ನಾವಿಂದು ಭಾರತೀಯ ಪದ್ಧತಿಗಳ ಹಿಂದಿರುವ ವಿಜ್ಞಾನದ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಹೇಳಲಿದ್ದೇವೆ.. ಊಟ ಮಾಡುವಾಗ ಕೆಲವರು ದೇವರನ್ನು ನೆನೆದು ಊಟ ಮಾಡುತ್ತಾರೆ. ಈ ವೇಳೆ ದೇವರನ್ನು...

ಭಾರತೀಯ ಪದ್ಧತಿಯ ಹಿಂದಿರುವ ವಿಜ್ಞಾನದ ಬಗ್ಗೆ ತಿಳಿಯಿರಿ..- ಭಾಗ1

ನಮ್ಮ ಹಿರಿಯರು ಮಾಡಿರುವ ಪದ್ಧತಿಯನ್ನ ಅನುಸರಿಸಿದ್ರೆ, ನಮ್ಮ ಜೀವನ ಉತ್ತಮವಾಗಿರತ್ತೆ. ಆರೋಗ್ಯ ಕೂಡಾ ಚೆನ್ನಾಗಿರತ್ತೆ. ಆದ್ರೆ ಹಲವರು ಹಿಂದಿನ ಕಾಲದ ಪದ್ಧತಿಯನ್ನ ಗಾಳಿಗೆ ತೂರಿ, ಮಾಡರ್ನ್ ಜಮಾನದಲ್ಲಿ ಬದುಕಲು ಪ್ರಯತ್ನಿಸುತ್ತಿದ್ದಾರೆ. ಅದರಲ್ಲೂ ಮಂಗಲಸೂತ್ರ, ಸಿಂಧೂರ, ಬಳೆ ಇವನ್ನೆಲ್ಲ ಯಾಕೆ ಹಾಕಬೇಕು ಅನ್ನೋದು ಹಲವರಿಗೆ ಗೊತ್ತಿಲ್ಲ. ನಾವಿಂದು ಭಾರತೀಯ ಪದ್ಧತಿಗಳ ಹಿಂದಿರುವ ವಿಜ್ಞಾನದ ಬಗ್ಗೆ ಸಂಪೂರ್ಣ...

ಆಂಜನೇಯನಿಗೆ ಯಾಕೆ ಕೆಂಪು, ಕೇಸರಿ ಸಿಂಧೂರವನ್ನು ಅರ್ಪಿಸಲಾಗತ್ತೆ..?

ಯಾರಿಗಾದರೂ ಭೂತ ಕಾಟವಿದ್ರೆ, ಜೀವ ಭಯವಿದ್ರೆ, ಅಂಥವರಿಗೆ ಹನುಮಂತನ ದೇವಸ್ಥಾನಕ್ಕೆ ಹೋಗಿ ಅಂತಾ ಹೇಳಲಾಗತ್ತೆ. ಅಲ್ಲಿ ಸಿಗುವ ಕೇಸರಿ ಸಿಂಧೂರವನ್ನ ಮನೆಗೆ ತಂದು, ಪ್ರತಿದಿನ ಸ್ನಾನದ ಬಳಿಕ ಅದನ್ನ ಹಚ್ಚಿಕೊಳ್ಳಲು ಹೇಳಲಾಗತ್ತೆ. ಇದರಿಂದ ಎಲ್ಲ ರೀತಿಯ ಭಯ ಹೋಗಿ, ಧೈರ್ಯ ಬರುತ್ತದೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಯಾಕೆ ಹನುಮಂತನಿಗೆ ಕೇಸರಿ ಅರ್ಪಿಸಲಾಗತ್ತೆ ಅಂತಾ...
- Advertisement -spot_img

Latest News

‘ಬ್ರ್ಯಾಂಡ್ ಬೆಂಗಳೂರು’ ಎನ್ನುವುದು ಕೇವಲ ಬೊಗಳೆ ಘೋಷಣೆ ಎಂದು ಈಗಾಗಲೇ ಅರ್ಥವಾಗಿದೆ: ವಿಜಯೇಂದ್ರ

Political news: ಸಿಲಿಕಾನ್ ಸಿಟಿ, ಉದ್ಯಾನನಗರಿ, ಐಟಿಸಿಟಿ ಅಂತೆಲ್ಲಾ ಖ್ಯಾತಿಯಾಗಿದ್ದ ಬೆಂಗಳೂರಿಗೆ ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ನಗರಿ ಅನ್ನೋ ಪಟ್ಟ ಸಿಕ್ಕಿದೆ. ಈ ವಾಹನ ಸಂಚಾರಗಳಿಂದ...
- Advertisement -spot_img