Friday, July 4, 2025

Singapore Open

ಸಿಂಧು ಮುಡಿಗೆ ಸಿಂಗಾಪುರ ಓಪನ್ ಕಿರೀಟ

https://www.youtube.com/watch?v=-HnJPQnOaBk ಸಿಂಗಾಪುರ:ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು ಸಿಂಗಾಪುರ ಓಪನ್ ಟ್ರೋಫಿ ಮುಡಿಗೇರಿಸಿಕೊಂಡಿದ್ದಾರೆ. ಇದರೊಂದಿಗೆ ಈ ಋತುವಿನಲ್ಲಿ ಮೂರನೆ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಭಾನುವಾರ ನಡೆದ ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್ ನಲ್ಲಿ ಪಿ.ವಿ.ಸಿಂಧು ಚೀನಾದ ವಾಂಗ್ ವಿರುದ್ಧ 21-9, 11-21, 21-15 ಅಂಕಗಳಿಂದ ಗೆದ್ದ ಟ್ರೋಫಿ ಗೆದ್ದುಕೊಂಡರು. ಅಂತಮ ಕದನದ ಕಠಿಣ ಸಂದರ್ಭದಲ್ಲಿ ಸಿಂಧು ಎಚ್ಚರಿಕೆಯ ಆಟವಾಡಿದರು....

ಸಿಂಗಾಪುರ ಫೈನಲ್‍ಗೆ ಸಿಂಧು ಲಗ್ಗೆ :ಫೈನಲ್‍ನಲ್ಲಿ  ಭಾರತೀಯ ಆಟಗಾರ್ತಿಗೆ ವಾಂಗ್ ಎದುರಾಳಿ 

https://www.youtube.com/watch?v=JrcF3TlOpXc ಸಿಂಗಾಪುರ:  ನಿರೀಕ್ಷೆಯಂತೆ ಸಿಂಗಾಪುರ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ  ಭಾರತದ ತಾರಾ ಆಟಗಾರ್ತಿ ಪಿ.ವಿ.ಸಿಂಧು  ಫೈನಲ್ ಪ್ರವೇಶಿಸಿದ್ದಾರೆ. ಶನಿವಾರ ನಡೆದ ಮಹಿಳಾ ಸಿಂಗಲ್ಸ್ ವಿಭಾಗದ ಸೆಮಿಫೈನಲ್‍ನಲ್ಲಿ ಪಿ.ವಿ.ಸಿಂಧು ಜಪಾನ್‍ನ ಸಾಯಿನಾ ಕಾವಾಕಾಮಿ ವಿರುದ್ಧ 32 ನಿಮಿಷಗಳ ಕಾಲ ಹೋರಾಡಿ 21-15, 21-7 ಅಂಕಗಳಿಂದ ಗೆದ್ದರು. https://www.youtube.com/watch?v=wCGxCRYic9w 27 ವರ್ಷದ ಸಿಂಧು ಈ ವರ್ಷ ಏಷ್ಯನ್ ಚಾಂಪಿಯನ್‍ಶಿಪ್‍ನಲ್ಲಿ ಕಂಚು ಗೆದ್ದಿದ್ದರು. ಇದೀಗ...

ಸಿಂಗಾಪುರ ಓಪನ್:  ಕ್ವಾರ್ಟರ್‍ಗೆ ಸೈನಾ, ಸಿಂಧು, ಪ್ರಣಾಯ್ 

https://www.youtube.com/watch?v=3J9A6ELqWlo ಸಿಂಗಾಪುರ: ಒಲಿಂಪಿಕ್ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್, ಪಿ.ವಿ.ಸಿಂಧು ಮತ್ತು ಪ್ರಣಾಯ್ ಸಿಂಗಾಪುರ ಓಪನ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. 32 ವರ್ಷದ ಸೈನಾ ನೆಹ್ವಾಲ್ ಚೀನಾದ ವಿಶ್ವದ ನಂ.9ನೇ ಆಟಗಾರ್ತಿ ಹೀ ಬಿಂಗ್ ಜಿಯೊ ವಿರುದ್ಧ 21-19, 11-21, 21-17 ಅಂಕಗಳಿಂದ ಗೆದ್ದರು.ಇದರೊಂದಿಗೆ ಎರಡು ವರೆ ವರ್ಷಗಳ ನಂತರ ಸೈನಾ ಮೊದಲ ಬಾರಿ...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img