Tuesday, April 14, 2026

singer janakiyamma

ಗಾಯಕಿ ಜಾನಕಿಯಮ್ಮನವರ ಸಾವಿನ ಸುದ್ದಿಯ ಬಗ್ಗೆ ಸ್ಪಷ್ಟನೆ ನೀಡಿದ ಎಸ್‌ಪಿಬಿ..!

ಎಸ್.ಜಾನಕಿ, ಕನ್ನಡ ಚಿತ್ರರಂಗ ಕಂಡ ಕಂಚಿನಕಂಠದ ಗಾಯಕಿ. 90ರ ದಶಕದ ಸಿನಿಮಾಗಳಿಂದ ಹಿಡಿದು ಹೊಸ ಸಿನಿಮಾದ ಹಾಡುಗಳಿಗೂ ಕಂಠದಾನ ಮಾಡಿದ ಗಾನಕೋಗಿಲೆ.ಇಂಥ ಗಾನ ಕೋಗಿಲೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಇಲ್ಲಸಲ್ಲದ ಸುದ್ದಿಗಳು ಹರಿದಾಡುತ್ತಿದೆ. ಈ ಬಗ್ಗೆ ಮಾತನಾಡಿರುವ ಪ್ರಖ್ಯಾತ ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂ, ಅಸಮಾಧಾನ ಹೊರಹಾಕಿದ್ದಾರೆ. ಗಾಯಕಿ ಎಸ್.ಜಾನಕಿಯವರು ಸಾವನ್ನಪ್ಪಿದ್ದಾರೆಂದು ಸೋಶಿಯಲ್ ಮೀಡಿಯಾದಲ್ಲಿ ಪುಂಡ ಪೋಕರಿಗಳು ಸುಳ್ಳುಸುದ್ದಿ...
- Advertisement -spot_img

Latest News

ಬಡವರ ಮಕ್ಕಳು ಗಲಾಟೆಗೆ, ತಮ್ಮ ಮಕ್ಕಳು ವಿದೇಶ ವ್ಯಾಸಂಗಕ್ಕೆ: ಅನಂತ್ ಕುಮಾರ್ ಬಗ್ಗೆ ಪ್ರಿಯಾಂಕ್ ವ್ಯಂಗ್ಯ

Political News: ಸಂಸದ ಅನಂತ್ ಕುಮಾರ್ ಹೆಗಡೆ ಮಗ ಆಶುತೋಷ್ ಹೆಗಡೆಗೆ ಪಾಸ್‌ಪೋರ್ಟ್ ಸಮಸ್ಯೆ ಉಂಟಾಗಿದ್ದು, ವಿದೇಶದಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಆಶುತೋಷ್ ವಿರುದ್ಧ ದಾಬಸ್‌ ಪೇಟೆಯಲ್ಲಿ...
- Advertisement -spot_img