Sunday, August 16, 2026

#singer #singersong #happysong #concert #anniversary #function

ಚಿನ್ಮಯಿ ಶ್ರೀಪಾದ ಅವರಿಂದ ಸುವರ್ಣ ಸಂಜೆ

ಸಾಫ್ಟ್​ ಲಿಂಕ್ಸ್​ ಸಂಸ್ಥೆಯ ಸುರೇಶ್​ ಬಾಬು ಕಳೆದ ಕೆಲವು ವರ್ಷಗಳಿಂದ ಹಲವು ಸಂಗೀತ ಸಂಜೆಗಳನ್ನು ಆಯೋಜಿಸುತ್ತಾ ಬಂದಿದ್ದಾರೆ. ಈಗ ಅವರು ಖ್ಯಾತ ಗಾಯಕಿ ಚಿನ್ಮಯಿ ಶ್ರೀಪಾದ ಅವರ ಸಂಗೀತ ಸಂಜೆಯನ್ನು ಮಾರ್ಚ್​ 18ರಂದು ನಗರದ ಚೌಡಯ್ಯ ಮೆಮೋರಿಯಲ್​ ಹಾಲ್​ನಲ್ಲಿ ಆಯೋಜಿಸಿದ್ದಾರೆ. ಕಳೆದ 20 ವರ್ಷಗಳಿಂದ ದಕ್ಷಿಣ ಭಾರತದ ಜನಪ್ರಿಯ ಹಿನ್ನೆಲೆ ಗಾಯಕಿಯಾಗಿ ಗುರುತಿಸಿಕೊಂಡಿರುವ ಚಿನ್ಮಯಿ ಶ್ರೀಪಾದ,...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img