Tuesday, March 17, 2026

single elephant

ಒಂಟಿ ಆನೆಯ ದಾಳಿ ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು ನಾಶ

www.karnatakatv.net : ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿ ಗ್ರಾಮದಲ್ಲಿ ಮಂಗಳವಾರ ತಡ ರಾತ್ರಿ ಬಾಳೆ ತೋಟಕ್ಕೆ ದಾಳಿ ನಡೆಸಿದ ಒಂಟಿ ಆನೆ  ಸೊಂಪಾಗಿ ಬೆಳೆದಿದ್ದ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಬಾಳೆಗಿಡಗಳನ್ನು ನಾಶಮಾಡಿದೆ. ಇದೆ ವೇಳೆ ಬೋರ್ವೆಲ್ ನೀರಿನ ಪರಿಕರಗಳನ್ನು ಹಾಳು ಮಾಡಿದೆ... ಬಂಡೀಪುರ ವನ್ಯಜೀವಿ ಸಂರಕ್ಷಿತಾ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯಕ್ಕೆ ಸೇರಿರುವ ಮೇಲುಕಾಮನಹಳ್ಳಿ...
- Advertisement -spot_img

Latest News

‘ಗ್ಯಾಸ್’ ಗಂಡಾಂತರಕ್ಕೆ 3,000 ಕಾರ್ಖಾನೆಗಳು ಬಂದ್!

ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು...
- Advertisement -spot_img