Thursday, March 13, 2025

Sir

ಸ್ಟಿಚ್ ಹಾಕುವ ರೇಂಜಿಗೆ 8ನೇ ತರಗತಿ ಬಾಲಕನ ಮೇಲೆ ಹಲ್ಲೆ: ನಾಪತ್ತೆಯಾಗಿರುವ ದೈಹಿಕ ಶಿಕ್ಷನಿಗಾಗಿ ಹುಡುಕಾಟ

Dharwad News: ಧಾರವಾಡ: ಧಾರವಾಡದ ಬುದ್ಧರಕ್ಕಿತ ಶಾಲೆಯಲ್ಲಿ 8ನೇಯ ತರಗತಿ ಬಾಲಕನಿಗೆ ದೈಹಿಕ ಶಿಕ್ಷಕನೋರ್ವ, ಹಾಸ್ಟೇಲ್ ರೂಮಿನಲ್ಲಿ ಕೂಡಿಹಾಕಿ, ಚಿತ್ರಹಿಂಸೆ ಕೊಟ್ಟು ಹಲ್ಲೆ ಮಾಡಿದ್ದಾನೆ. ಈ ಬುದ್ಧರಕ್ಕಿತ ಶಾಲೆ ಸರ್ಕಾರಿ ಅನುದಾನಿತ ಶಾಲೆಯಾಗಿದ್ದು, ಈ ಶಾಲೆ ಹಾಸ್ಟೇಲ್‌ನಲ್ಲಿ ಜನವರಿ 22ರಂದು ದೈಹಿಕ ಶಿಕ್ಷಕನಾಗಿದ್ದ ಸಾಯಿಪ್ರಸಾಾದ್ ಎಂಬಾತ, ಪ್ರವೀಣ ಕರಡಿಗುಡ್ಡ ಎಂಬ ಬಾಲಕನ ಮೇಲೆ ಹಲ್ಲೆ ನಡೆಸಿದ್ದು,...
- Advertisement -spot_img

Latest News

ಐಶ್ವರ್ಯಗೌಡ ಮೊಬೈಲ್ ಕರೆ ವಿವರ ನೀಡಿದ್ದ ಹೆಡ್‌ ಕಾನ್‌ಸ್ಟೇಬಲ್ ಸೇರಿ ಇಬ್ಬರ ಬಂಧನ

Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ...
- Advertisement -spot_img