Monday, May 25, 2026

Sir M Vishweshwaraiah College

Shivamogga : ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು..!

ಶಿವಮೊಗ್ಗ : ಕಳೆದ ಒಂದು ತಿಂಗಳಿಂದ ಉಡುಪಿ(Udupi)ಯ ಕಾಲೇಜಿನ ಹಿಜಾಬ್ ವಿವಾದ(Hijab Controversy) ಜೀವಂತವಾಗಿರುವಾಗಲೇ, ಶಿವಮೊಗ್ಗ(Shivamogga) ಜಿಲ್ಲೆಯ ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಾಲೇಜಿನಲ್ಲಿ(Sir M Vishweshwaraiah College)ಹಲವರು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೂ ಸಮವಸ್ತ್ರ ಕಡ್ಡಾಯಗೊಳಿಸಬೇಕು ಎಂದು ವಿದ್ಯಾರ್ಥಿಗಳು ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಇದರಿಂದ ಕೆಲವು...
- Advertisement -spot_img

Latest News

ಜೆಡಿಎಸ್ ಸೇರ್ಪಡೆಯಾದ ನಿರೂಪಕಿ ಜಾಹ್ನವಿ: ಸ್ವಾಗತಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ನಟಿ, ನಿರೂಪಕಿ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ವಾರ್ತಾ ನಿರೂಪಕಿಯಾಗಿದ್ದ ಜಾಹ್ನವಿ , ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕ``ಂಡಿದ್ದರು. ಕೆಲ...
- Advertisement -spot_img