Wednesday, July 22, 2026

Sir

Political News: ಹುಬ್ಬಳ್ಳಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ಚಾಲನೆ ನೀಡಿದ ಶಾಸಕ ಮಹೇಶ್ ಟೆಂಗಿನಕಾಯಿ

Hubli News: ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಚಾಲನೆ ದೊರೆತಿದ್ದು, ಹುಬ್ಬಳ್ಳಿಯಲ್ಲೂ ಅಭಿಯಾನ ಆರಂಭವಾಗಿದೆ. ಶಾಸಕ ಮಹೇಶ್ ಟೆಂಗಿನಕಾಯಿ ಅವರ ನಿವಾಸದಲ್ಲಿ ಮತದಾರರ ನೋಂದಣಿ ಪ್ರಕ್ರಿಯೆಗೆ ಅಧಿಕಾರಿಗಳು ಚಾಲನೆ ನೀಡಿದರು. ಹುಬ್ಬಳ್ಳಿ ನಗರದ ಶಾಸಕ ಮಹೇಶ್ ಟೆಂಗಿನಕಾಯಿ ಅವರ ನಿವಾಸಕ್ಕೆ ಭೇಟಿ ನೀಡಿದ ಚುನಾವಣಾ ಸಿಬ್ಬಂದಿ, ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ...

ರಾಜ್ಯದಲ್ಲಿ 58 ಲಕ್ಷ ಮತದಾರರು ಔಟ್? : ಯಾವ ಪಕ್ಷಕ್ಕೆ ಲಾಭ

ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ದೇಶದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ ಸುಮಾರು 58.2 ಲಕ್ಷ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ. ಈ ಮೂಲಕ ರಾಜ್ಯದ ಒಟ್ಟು...

ಸ್ಟಿಚ್ ಹಾಕುವ ರೇಂಜಿಗೆ 8ನೇ ತರಗತಿ ಬಾಲಕನ ಮೇಲೆ ಹಲ್ಲೆ: ನಾಪತ್ತೆಯಾಗಿರುವ ದೈಹಿಕ ಶಿಕ್ಷನಿಗಾಗಿ ಹುಡುಕಾಟ

Dharwad News: ಧಾರವಾಡ: ಧಾರವಾಡದ ಬುದ್ಧರಕ್ಕಿತ ಶಾಲೆಯಲ್ಲಿ 8ನೇಯ ತರಗತಿ ಬಾಲಕನಿಗೆ ದೈಹಿಕ ಶಿಕ್ಷಕನೋರ್ವ, ಹಾಸ್ಟೇಲ್ ರೂಮಿನಲ್ಲಿ ಕೂಡಿಹಾಕಿ, ಚಿತ್ರಹಿಂಸೆ ಕೊಟ್ಟು ಹಲ್ಲೆ ಮಾಡಿದ್ದಾನೆ. ಈ ಬುದ್ಧರಕ್ಕಿತ ಶಾಲೆ ಸರ್ಕಾರಿ ಅನುದಾನಿತ ಶಾಲೆಯಾಗಿದ್ದು, ಈ ಶಾಲೆ ಹಾಸ್ಟೇಲ್‌ನಲ್ಲಿ ಜನವರಿ 22ರಂದು ದೈಹಿಕ ಶಿಕ್ಷಕನಾಗಿದ್ದ ಸಾಯಿಪ್ರಸಾಾದ್ ಎಂಬಾತ, ಪ್ರವೀಣ ಕರಡಿಗುಡ್ಡ ಎಂಬ ಬಾಲಕನ ಮೇಲೆ ಹಲ್ಲೆ ನಡೆಸಿದ್ದು,...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img