ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ದೇಶದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ ಸುಮಾರು 58.2 ಲಕ್ಷ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ. ಈ ಮೂಲಕ ರಾಜ್ಯದ ಒಟ್ಟು...
Dharwad News: ಧಾರವಾಡ: ಧಾರವಾಡದ ಬುದ್ಧರಕ್ಕಿತ ಶಾಲೆಯಲ್ಲಿ 8ನೇಯ ತರಗತಿ ಬಾಲಕನಿಗೆ ದೈಹಿಕ ಶಿಕ್ಷಕನೋರ್ವ, ಹಾಸ್ಟೇಲ್ ರೂಮಿನಲ್ಲಿ ಕೂಡಿಹಾಕಿ, ಚಿತ್ರಹಿಂಸೆ ಕೊಟ್ಟು ಹಲ್ಲೆ ಮಾಡಿದ್ದಾನೆ.
ಈ ಬುದ್ಧರಕ್ಕಿತ ಶಾಲೆ ಸರ್ಕಾರಿ ಅನುದಾನಿತ ಶಾಲೆಯಾಗಿದ್ದು, ಈ ಶಾಲೆ ಹಾಸ್ಟೇಲ್ನಲ್ಲಿ ಜನವರಿ 22ರಂದು ದೈಹಿಕ ಶಿಕ್ಷಕನಾಗಿದ್ದ ಸಾಯಿಪ್ರಸಾಾದ್ ಎಂಬಾತ, ಪ್ರವೀಣ ಕರಡಿಗುಡ್ಡ ಎಂಬ ಬಾಲಕನ ಮೇಲೆ ಹಲ್ಲೆ ನಡೆಸಿದ್ದು,...
Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ...